AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: |

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ