AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ. ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ […]

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ
ಸಾಧು ಶ್ರೀನಾಥ್​
|

Updated on:Dec 27, 2019 | 10:28 AM

Share

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ.

ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ ರೀತಿಯಲ್ಲಿ ಸುಮಾರು 2 ಕಿ.ಮೀ. ಚೇಸ್ ಮಾಡಿ ಸೇಂಟ್‌ ಜಾನ್ ಸರ್ಕಲ್ ಬಳಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ದರೋಡೆಕೋರರಾದ ಅಬ್ದುಲ್, ಮೊಹೀನ್‌ನನ್ನು ಹಲಸೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚೇಸಿಂಗ್ ವೇಳೆ ಸೆಲ್ಫ್‌ ಌಕ್ಸಿಡೆಂಟ್ ಮಾಡಿಕೊಂಡಿದ್ದ ದರೋಡೆಕೋರರಿಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Published On - 10:28 am, Fri, 27 December 19

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು