AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ. ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ […]

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ
ಸಾಧು ಶ್ರೀನಾಥ್​
|

Updated on:Dec 27, 2019 | 10:28 AM

Share

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ.

ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ ರೀತಿಯಲ್ಲಿ ಸುಮಾರು 2 ಕಿ.ಮೀ. ಚೇಸ್ ಮಾಡಿ ಸೇಂಟ್‌ ಜಾನ್ ಸರ್ಕಲ್ ಬಳಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ದರೋಡೆಕೋರರಾದ ಅಬ್ದುಲ್, ಮೊಹೀನ್‌ನನ್ನು ಹಲಸೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚೇಸಿಂಗ್ ವೇಳೆ ಸೆಲ್ಫ್‌ ಌಕ್ಸಿಡೆಂಟ್ ಮಾಡಿಕೊಂಡಿದ್ದ ದರೋಡೆಕೋರರಿಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Published On - 10:28 am, Fri, 27 December 19

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?