AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ. ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ […]

ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಹಿಡಿದ ನಟ
ಸಾಧು ಶ್ರೀನಾಥ್​
|

Updated on:Dec 27, 2019 | 10:28 AM

Share

ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್‌ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ‌ ಈ ಘಟನೆ ನಡೆದಿದೆ.

ಸಿಗ್ಮಾ ಮಾಲ್ ನಲ್ಲಿ ಸಿನಿಮಾ ನೋಡಿ ಮನೆಗೆ ತೆರಳುತ್ತಿದ್ದ ವೇಳೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ಇಬ್ಬರು ದರೋಡೆಕೋರರು ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ದರು. ಈ ವೇಳೆ ರಘುಭಟ್ ಇಬ್ಬರನ್ನು ಸಿನಿಮೀಯ ರೀತಿಯಲ್ಲಿ ಸುಮಾರು 2 ಕಿ.ಮೀ. ಚೇಸ್ ಮಾಡಿ ಸೇಂಟ್‌ ಜಾನ್ ಸರ್ಕಲ್ ಬಳಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ದರೋಡೆಕೋರರಾದ ಅಬ್ದುಲ್, ಮೊಹೀನ್‌ನನ್ನು ಹಲಸೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚೇಸಿಂಗ್ ವೇಳೆ ಸೆಲ್ಫ್‌ ಌಕ್ಸಿಡೆಂಟ್ ಮಾಡಿಕೊಂಡಿದ್ದ ದರೋಡೆಕೋರರಿಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Published On - 10:28 am, Fri, 27 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?