AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಸೇರಿದ ಹಿರಿಯ ನಟ ಉಮೇಶ್ ಪರೀಕ್ಷೆ ವೇಳೆ ವೈದ್ಯರಿಗೆ ಗೊತ್ತಾಯ್ತು ಶಾಕಿಂಗ್ ವಿಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಬಾತ್‌ರೂಂನಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ 80 ವರ್ಷದ ಉಮೇಶ್ ಅವರಿಗೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ವೈದ್ಯರು ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸುವ ಮೂಲಕ ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆ ಸೇರಿದ ಹಿರಿಯ ನಟ ಉಮೇಶ್ ಪರೀಕ್ಷೆ ವೇಳೆ ವೈದ್ಯರಿಗೆ ಗೊತ್ತಾಯ್ತು ಶಾಕಿಂಗ್ ವಿಚಾರ
ಉಮೇಶ್
ರಾಜೇಶ್ ದುಗ್ಗುಮನೆ
|

Updated on: Oct 11, 2025 | 3:16 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಮನೆಯ ಬಾತ್​ರೂಂನಲ್ಲಿ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರಿಗೆ 80 ವರ್ಷ. ಪರೀಕ್ಷೆ ಮಾಡುವ ವೇಳೆ ಒಂದು ಶಾಕಿಂಗ್ ವಿಚಾರ ರಿವೀಲ್ ಆಗಿದೆ. ಅವರಿಗೆ ಲಿವರ್ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರೋಗವನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಜಾರಿ ಬಿದ್ದ ವೇಳೆ ಉಮೇಶ್ ಅವರ ಮೂಳೆಗೆ ಏಟಾಗಿತ್ತು. ಇಂದು (ಅಕ್ಟೋಬರ್ 11) ಸರ್ಜರಿ ಮಾಡುವ ಪ್ಲ್ಯಾನ್ ಇತ್ತು. ಈ ವೇಳೆ ಲಿವರ್​ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.

ಸದ್ಯ ವೈದ್ಯರ ಪರೀಕ್ಷೆ ಪ್ರಕಾರ ಲಿವರ್​ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪ್ರೆಡ್ ಆಗಿದೆ. ‘ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದ್ದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಟೆಸ್ಟ್ ಮಾಡಬೇಕಿದೆ. ಲಿವರ್ ಒಳಗೆ ಇರೋ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ’ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

‘ಕಿಮೋಥೆರಪಿ‌‌, ಇಮಿನೋಥೆರಪಿ ಮಾಡಬೇಕಾಗಿದೆ. ಕ್ಯಾನ್ಸರ್ ಸ್ಪೆಶಲಿಸ್ಟ್ ಬಂದಿದ್ದಾರೆ. ಇಂಜೆಕ್ಷನ್ ಅಲ್ಲಿ ಗಡ್ಡೆ ಕರಗಿಸೋ ಪ್ರಯತ್ನ ನಡೆಯುತ್ತಿದೆ. ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ರಿಕವರಿ ಆಗುವ ಚಾನ್ಸ್ ಇದೆ’ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಕಾಲು ಜಾರಿ ಬಿದ್ದ ಹಿರಿಯ ನಟ ಎಂ.ಎಸ್. ಉಮೇಶ್: ಆಸ್ಪತ್ರೆಗೆ ದಾಖಲು

ಸದ್ಯ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಬಂದ ಮಾಹಿತಿಗಳನ್ನು ಇಟ್ಟುಕೊಂಡು ಉಮೇಶ್​ಗೆ ಕ್ಯಾನ್ಸರ್ ಇದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸಂಪೂರ್ಣ ಪರೀಕ್ಷೆ ಬಳಿಕ ಅಸಲಿ ವಿಚಾರ ಏನು ಎಂಬ ವಿಚಾರ ರಿವೀಲ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ