AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 04, 2021 | 7:36 PM

Share

ಮುಂಬೈ: ಕನ್ನಡದ ನಟಿ ಶ್ವೇತಾ ಕುಮಾರಿ ಅವರು ಡ್ರಗ್​ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್​​ಸಿಬಿ) ಕಚೇರಿಗೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು. ಇಂದು ಕೂಡ ಅವರು ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.

ಎನ್​ಸಿಬಿ ವಿಚಾರಣೆ ಮುಂದುವರಿಯಲಿದೆ. ಅಲ್ಲದೆ, ಮತ್ತೋರ್ವ ಶಂಕಿತನಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಸುಶಾಂತ್​ ಸಿಂಗ್​ ಸಾವಿನ ನಂತರ ಡ್ರಗ್​ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್ ಹಾಗೂ ಸ್ಯಾಂಡಲ್​ವುಡ್​ನಲ್ಲಿ ಅನೇಕ ಸ್ಟಾರ್​ಗಳಿಗೆ ಸಮನ್ಸ್​ ನೀಡಲಾಗಿತ್ತು.

ಬೆಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ

Published On - 4:54 pm, Mon, 4 January 21

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!