AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 04, 2021 | 7:36 PM

Share

ಮುಂಬೈ: ಕನ್ನಡದ ನಟಿ ಶ್ವೇತಾ ಕುಮಾರಿ ಅವರು ಡ್ರಗ್​ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್​​ಸಿಬಿ) ಕಚೇರಿಗೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು. ಇಂದು ಕೂಡ ಅವರು ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.

ಎನ್​ಸಿಬಿ ವಿಚಾರಣೆ ಮುಂದುವರಿಯಲಿದೆ. ಅಲ್ಲದೆ, ಮತ್ತೋರ್ವ ಶಂಕಿತನಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಸುಶಾಂತ್​ ಸಿಂಗ್​ ಸಾವಿನ ನಂತರ ಡ್ರಗ್​ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್ ಹಾಗೂ ಸ್ಯಾಂಡಲ್​ವುಡ್​ನಲ್ಲಿ ಅನೇಕ ಸ್ಟಾರ್​ಗಳಿಗೆ ಸಮನ್ಸ್​ ನೀಡಲಾಗಿತ್ತು.

ಬೆಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ

Published On - 4:54 pm, Mon, 4 January 21

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ