AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾಜೇಶ್ ದುಗ್ಗುಮನೆ
|

Updated on:Jan 22, 2021 | 9:22 PM

Share

ಕೊರೊನಾ ವೈರಸ್ ಕಾರಣದಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಮುಂದೂಡಲ್ಪಟ್ಟಿತ್ತು. ಈಗ ಬಿಗ್​ ಬಾಸ್​ ಆರಂಭಕ್ಕೆ  ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಹೌದು, ಇದೇ ಫೆಬ್ರವರಿಯಿಂದ ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳಲಿದೆಯಂತೆ! ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ. ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಸುದೀಪ್​ ಹೊಸ ಪೋಸ್ಟ್​ ಒಂದನ್ನು ಹಾಕಿದ್ದರು. ಈ ಪೋಸ್ಟ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರೋಮೋ ಶೂಟ್​ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದಿದ್ದರು. ಅಂದಹಾಗೆ, ಈ ಬಾರಿ ಬಿಗ್​ ಬಾಸ್ ಸೀಸನ್​ 8ರಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

Published On - 9:20 pm, Fri, 22 January 21

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು