AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾಜೇಶ್ ದುಗ್ಗುಮನೆ
|

Updated on:Jan 22, 2021 | 9:22 PM

Share

ಕೊರೊನಾ ವೈರಸ್ ಕಾರಣದಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಮುಂದೂಡಲ್ಪಟ್ಟಿತ್ತು. ಈಗ ಬಿಗ್​ ಬಾಸ್​ ಆರಂಭಕ್ಕೆ  ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಹೌದು, ಇದೇ ಫೆಬ್ರವರಿಯಿಂದ ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳಲಿದೆಯಂತೆ! ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ. ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಸುದೀಪ್​ ಹೊಸ ಪೋಸ್ಟ್​ ಒಂದನ್ನು ಹಾಕಿದ್ದರು. ಈ ಪೋಸ್ಟ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರೋಮೋ ಶೂಟ್​ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದಿದ್ದರು. ಅಂದಹಾಗೆ, ಈ ಬಾರಿ ಬಿಗ್​ ಬಾಸ್ ಸೀಸನ್​ 8ರಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

Published On - 9:20 pm, Fri, 22 January 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್