AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾಜೇಶ್ ದುಗ್ಗುಮನೆ
|

Updated on:Jan 22, 2021 | 9:22 PM

Share

ಕೊರೊನಾ ವೈರಸ್ ಕಾರಣದಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಮುಂದೂಡಲ್ಪಟ್ಟಿತ್ತು. ಈಗ ಬಿಗ್​ ಬಾಸ್​ ಆರಂಭಕ್ಕೆ  ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಹೌದು, ಇದೇ ಫೆಬ್ರವರಿಯಿಂದ ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳಲಿದೆಯಂತೆ! ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ. ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಸುದೀಪ್​ ಹೊಸ ಪೋಸ್ಟ್​ ಒಂದನ್ನು ಹಾಕಿದ್ದರು. ಈ ಪೋಸ್ಟ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರೋಮೋ ಶೂಟ್​ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದಿದ್ದರು. ಅಂದಹಾಗೆ, ಈ ಬಾರಿ ಬಿಗ್​ ಬಾಸ್ ಸೀಸನ್​ 8ರಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

Published On - 9:20 pm, Fri, 22 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ