AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಕೊನೆಗೆ ಅನೌನ್ಸ್​ ಆಯ್ತು ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭ ದಿನಾಂಕ
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾಜೇಶ್ ದುಗ್ಗುಮನೆ
|

Updated on:Jan 22, 2021 | 9:22 PM

Share

ಕೊರೊನಾ ವೈರಸ್ ಕಾರಣದಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಮುಂದೂಡಲ್ಪಟ್ಟಿತ್ತು. ಈಗ ಬಿಗ್​ ಬಾಸ್​ ಆರಂಭಕ್ಕೆ  ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.

ಕೊರೊನಾ ವೈರಸ್​ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್​-ನವೆಂಬರ್​ ತಿಂಗಳಲ್ಲಿ ಕನ್ನಡ ಬಿಗ್​ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳುತ್ತಿದೆ.

ಹೌದು, ಇದೇ ಫೆಬ್ರವರಿಯಿಂದ ಬಿಗ್​ ಬಾಸ್​ ಸೀಸನ್​ 8 ಆರಂಭಗೊಳ್ಳಲಿದೆಯಂತೆ! ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ. ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ, ಸುದೀಪ್​ ಹೊಸ ಪೋಸ್ಟ್​ ಒಂದನ್ನು ಹಾಕಿದ್ದರು. ಈ ಪೋಸ್ಟ್​ನಲ್ಲಿ ಬಿಗ್​ ಬಾಸ್​ ಸೀಸನ್​ 8 ಪ್ರೋಮೋ ಶೂಟ್​ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದಿದ್ದರು. ಅಂದಹಾಗೆ, ಈ ಬಾರಿ ಬಿಗ್​ ಬಾಸ್ ಸೀಸನ್​ 8ರಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಬಗ್ಗೆಯೂ ಚರ್ಚೆ ಜೋರಾಗಿದೆ.

ಅನಿಕಾ ಜೊತೆಗಿನ ಡ್ರಗ್ ಲಿಂಕ್: ಬಿಗ್​ಬಾಸ್ ಸ್ಪರ್ಧಿ ಆ್ಯಡಂ ಪಾಷಾ ಅರೆಸ್ಟ್​

Published On - 9:20 pm, Fri, 22 January 21

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ