AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ದ್ವಾರಕೀಶ್​ ಪತ್ನಿ ಅಂಬುಜಾ ನಿಧನ! ಚಿತ್ರರಂಗದ ಸಂತಾಪ

ಕೆಲವೇ ದಿನಗಳ ಹಿಂದೆ ಅಂಬುಜಾ ದ್ವಾರಕೀಶ್​ ಅವರ 80ನೇ ವರ್ಷದ ಜನ್ಮದಿನವನ್ನು ಆಚರಿಸಲಾಗಿತ್ತು. ಆದರೆ ಈಗ ಅವರ ಅಗಲಿಕೆಯಿಂದ ಇಡೀ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಹಿರಿಯ ನಟ ದ್ವಾರಕೀಶ್​ ಪತ್ನಿ ಅಂಬುಜಾ ನಿಧನ! ಚಿತ್ರರಂಗದ ಸಂತಾಪ
(ದ್ವಾರಕೀಶ್​​ - ಅಂಬುಜಾ ದಂಪತಿ)
ಮದನ್​ ಕುಮಾರ್​
|

Updated on: Apr 16, 2021 | 4:18 PM

Share

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​ ಅವರ ಪತ್ನಿ ಶುಕ್ರವಾರ (ಏ.16) ನಿಧನರಾದರು. ಅಂಬುಜಾ ದ್ವಾರಕೀಶ್​ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅಂಬುಜಾ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ನಲ್ಲಿರುವ ಸ್ವಗೃಹದಲ್ಲೇ ಅಂಬುಜಾ ಕೊನೆಯುಸಿರೆಳದರು. ಪತಿ ದ್ವಾರಕೀಶ್​ ಮತ್ತು ಐವರು ಪುತ್ರರನ್ನು ಅವರು ಅಗಲಿದ್ದಾರೆ. ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಅಂಬುಜಾ ಅವರು ಈ ವರ್ಷ 80ನೇ ವಸಂತಕ್ಕೆ ಕಾಲಿಟ್ಟಿದ್ದರು. ಅವರ 80ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬದ ಸದಸ್ಯರೆಲ್ಲ ಸೇರಿ ಸಂಭ್ರಮದಿಂದ ಆಚರಿಸಿದ್ದರು. ಆದರೆ ಈಗ ನೋವಿನ ಸುದ್ದಿ ಹೊರಬಿದ್ದಿದೆ.

ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಜಗ್ಗೇಶ್​ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!