AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ

ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ
ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 9:02 PM

Share

ಬೆಂಗಳೂರು: ಖ್ಯಾತ ನಟ ರಮೇಶ್​ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಅವರ ಮದುವೆ ಅಕ್ಷಯ್ ಅವರೊಂದಿಗೆ ಡಿ.28ರಂದು ನಡೆಯಲಿದೆ.

ನಿಹಾರಿಕಾ ಮತ್ತು ಅಕ್ಷಯ್ ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೋವಿಡ್-19 ನಿಯಮಾನುಸಾರ ಎರಡೂ ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮಗಳ ಮದುವೆ ಸಂಭ್ರಮದಲ್ಲಿ ನಟ ರಮೇಶ್ ಅರವಿಂದ್

ಯೂಟ್ಯೂಬ್​ನಲ್ಲಿ 100 ಕೋಟಿ ವ್ಯೂಸ್​ ಗಳಿಸಿತು ‘ಬೆಳಗೆದ್ದು’ ಸಾಂಗ್​.. ರಕ್ಷಿತ್​ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು