AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ಗಾಯಕನ ಆರೋಗ್ಯಕ್ಕಾಗಿ ರಮಣೀಯ ಹಿನ್ನೆಲೆಯಲ್ಲಿ ಹಾಡು ಸಂಯೋಜಿಸಿದ ನಾದ ಬ್ರಹ್ಮ

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ, ಹಾಡಿನ ಮೂಲಕವೇ ಮೋಡಿ ಮಾಡೋ ಗಾನ ಗಾರುಡಿಗ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ನಾಳೆ ಕನ್ನಡ ಚಿತ್ರರಂಗದ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸಾರಥ್ಯವನ್ನು ನಾದ ಬ್ರಹ್ಮ ಹಂಸಲೇಖ ಅವರು ವಹಿಸಿಕೊಂಡಿದ್ದಾರೆ. ಎಸ್.ಪಿ.ಹಾಡುಗಳನ್ನ ಇಟ್ಟುಕೊಂಡು ವಿಶೇಷವಾದ ಯೋಜನೆಯೊಂದನ್ನ ಹಂಸಲೇಖ ಅಂಡ್ ಟೀಂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಬಹುತೇಕ ಚಿತ್ರರಂಗದ ಗಣ್ಯರು ಭಾಗಿ ಆಗಲಿದ್ದಾರೆ. ಸುದೀಪ್, ದರ್ಶನ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸುಮಲತಾ ಅಂಬರೀಶ್ […]

ಮಹಾನ್ ಗಾಯಕನ ಆರೋಗ್ಯಕ್ಕಾಗಿ ರಮಣೀಯ ಹಿನ್ನೆಲೆಯಲ್ಲಿ ಹಾಡು ಸಂಯೋಜಿಸಿದ ನಾದ ಬ್ರಹ್ಮ
ಆಯೇಷಾ ಬಾನು
| Edited By: |

Updated on:Sep 02, 2020 | 7:25 PM

Share

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ, ಹಾಡಿನ ಮೂಲಕವೇ ಮೋಡಿ ಮಾಡೋ ಗಾನ ಗಾರುಡಿಗ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ನಾಳೆ ಕನ್ನಡ ಚಿತ್ರರಂಗದ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸಾರಥ್ಯವನ್ನು ನಾದ ಬ್ರಹ್ಮ ಹಂಸಲೇಖ ಅವರು ವಹಿಸಿಕೊಂಡಿದ್ದಾರೆ.

ಎಸ್.ಪಿ.ಹಾಡುಗಳನ್ನ ಇಟ್ಟುಕೊಂಡು ವಿಶೇಷವಾದ ಯೋಜನೆಯೊಂದನ್ನ ಹಂಸಲೇಖ ಅಂಡ್ ಟೀಂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಬಹುತೇಕ ಚಿತ್ರರಂಗದ ಗಣ್ಯರು ಭಾಗಿ ಆಗಲಿದ್ದಾರೆ. ಸುದೀಪ್, ದರ್ಶನ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸುಮಲತಾ ಅಂಬರೀಶ್ ಸೇರಿದಂತೆ ಸ್ಟಾರ್ ನಟರು, ಹಿರಿಯ ಕಲಾವಿದರು ಭಾಗಿ ಆಗಲಿದ್ದಾರೆ.

ನಾಳೆ ಸಂಜೆ 4ಗಂಟೆಗೆ ಈ ಕಾರ್ಯಕ್ರಮ ಶುರುವಾಗಲಿದೆ. ಇನ್ನೂ ಕೋವಿಡ್ ಇರೋದ್ರಿಂದ ಸುಮಾರು 45ರಿಂದ 50 ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಕಲಾವಿದರ ಸಂಘದಲ್ಲಿರೋ ಅಂಬರೀಶ್ ಆಡಿಟೋರಿಯಂ ನಲ್ಲಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಬಗ್ಗೆ ಟಿವಿ9ಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಹಿತಿ ನೀಡಿದ್ರು. ಎಸ್.ಪಿ.ಬಿ ಆರೋಗ್ಯ ಚೇತರಿಕೆಗಾಗಿ ಹಂಸಗಾನ.. ಇನ್ನು ನಾದಬ್ರಹ್ಮ ಹಂಸಲೇಖ ಅವರು, ಚೆನ್ನೈನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ.ಬಿ ಯವರ ಆರೋಗ್ಯ ಚೇತರಿಸಿಕೊಳ್ಳಲು ವಿಶೇಷವಾಗಿ ಹಾಡು ಸಂಯೋಜನೆ ಮಾಡಿದ್ದಾರೆ. ಪಂಚಭೂತಗಳ ಒಳಗಿರೋ ಐದು ದನಿಗಳೇ ನೀವು ಅಂತ ಬಣ್ಣಿಸಿರೋ ನಾದಬ್ರಹ್ಮ, ಗಗನ ಚುಕ್ಕಿ ಭರಚುಕ್ಕಿಯ ರಮಣೀಯ ಸ್ಥಳದ ಹಿನ್ನೆಲೆಯಲ್ಲಿ ಈ ಹಾಡು ಹೊರಹೊಮ್ಮಿದೆ. ಈ ಹಾಡಿಗೆ ಹಂಸಲೇಖ ಅವರ ಪತ್ನಿ ಲತಾ ಹಂಸಲೇಖ ಧ್ವನಿ ನೀಡಿದ್ದಾರೆ.

Published On - 3:10 pm, Wed, 2 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ