AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ಗಾಯಕನ ಆರೋಗ್ಯಕ್ಕಾಗಿ ರಮಣೀಯ ಹಿನ್ನೆಲೆಯಲ್ಲಿ ಹಾಡು ಸಂಯೋಜಿಸಿದ ನಾದ ಬ್ರಹ್ಮ

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ, ಹಾಡಿನ ಮೂಲಕವೇ ಮೋಡಿ ಮಾಡೋ ಗಾನ ಗಾರುಡಿಗ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ನಾಳೆ ಕನ್ನಡ ಚಿತ್ರರಂಗದ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸಾರಥ್ಯವನ್ನು ನಾದ ಬ್ರಹ್ಮ ಹಂಸಲೇಖ ಅವರು ವಹಿಸಿಕೊಂಡಿದ್ದಾರೆ. ಎಸ್.ಪಿ.ಹಾಡುಗಳನ್ನ ಇಟ್ಟುಕೊಂಡು ವಿಶೇಷವಾದ ಯೋಜನೆಯೊಂದನ್ನ ಹಂಸಲೇಖ ಅಂಡ್ ಟೀಂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಬಹುತೇಕ ಚಿತ್ರರಂಗದ ಗಣ್ಯರು ಭಾಗಿ ಆಗಲಿದ್ದಾರೆ. ಸುದೀಪ್, ದರ್ಶನ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸುಮಲತಾ ಅಂಬರೀಶ್ […]

ಮಹಾನ್ ಗಾಯಕನ ಆರೋಗ್ಯಕ್ಕಾಗಿ ರಮಣೀಯ ಹಿನ್ನೆಲೆಯಲ್ಲಿ ಹಾಡು ಸಂಯೋಜಿಸಿದ ನಾದ ಬ್ರಹ್ಮ
ಆಯೇಷಾ ಬಾನು
| Edited By: |

Updated on:Sep 02, 2020 | 7:25 PM

Share

ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ, ಹಾಡಿನ ಮೂಲಕವೇ ಮೋಡಿ ಮಾಡೋ ಗಾನ ಗಾರುಡಿಗ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ನಾಳೆ ಕನ್ನಡ ಚಿತ್ರರಂಗದ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸಾರಥ್ಯವನ್ನು ನಾದ ಬ್ರಹ್ಮ ಹಂಸಲೇಖ ಅವರು ವಹಿಸಿಕೊಂಡಿದ್ದಾರೆ.

ಎಸ್.ಪಿ.ಹಾಡುಗಳನ್ನ ಇಟ್ಟುಕೊಂಡು ವಿಶೇಷವಾದ ಯೋಜನೆಯೊಂದನ್ನ ಹಂಸಲೇಖ ಅಂಡ್ ಟೀಂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಬಹುತೇಕ ಚಿತ್ರರಂಗದ ಗಣ್ಯರು ಭಾಗಿ ಆಗಲಿದ್ದಾರೆ. ಸುದೀಪ್, ದರ್ಶನ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸುಮಲತಾ ಅಂಬರೀಶ್ ಸೇರಿದಂತೆ ಸ್ಟಾರ್ ನಟರು, ಹಿರಿಯ ಕಲಾವಿದರು ಭಾಗಿ ಆಗಲಿದ್ದಾರೆ.

ನಾಳೆ ಸಂಜೆ 4ಗಂಟೆಗೆ ಈ ಕಾರ್ಯಕ್ರಮ ಶುರುವಾಗಲಿದೆ. ಇನ್ನೂ ಕೋವಿಡ್ ಇರೋದ್ರಿಂದ ಸುಮಾರು 45ರಿಂದ 50 ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಕಲಾವಿದರ ಸಂಘದಲ್ಲಿರೋ ಅಂಬರೀಶ್ ಆಡಿಟೋರಿಯಂ ನಲ್ಲಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಬಗ್ಗೆ ಟಿವಿ9ಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಹಿತಿ ನೀಡಿದ್ರು. ಎಸ್.ಪಿ.ಬಿ ಆರೋಗ್ಯ ಚೇತರಿಕೆಗಾಗಿ ಹಂಸಗಾನ.. ಇನ್ನು ನಾದಬ್ರಹ್ಮ ಹಂಸಲೇಖ ಅವರು, ಚೆನ್ನೈನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ.ಬಿ ಯವರ ಆರೋಗ್ಯ ಚೇತರಿಸಿಕೊಳ್ಳಲು ವಿಶೇಷವಾಗಿ ಹಾಡು ಸಂಯೋಜನೆ ಮಾಡಿದ್ದಾರೆ. ಪಂಚಭೂತಗಳ ಒಳಗಿರೋ ಐದು ದನಿಗಳೇ ನೀವು ಅಂತ ಬಣ್ಣಿಸಿರೋ ನಾದಬ್ರಹ್ಮ, ಗಗನ ಚುಕ್ಕಿ ಭರಚುಕ್ಕಿಯ ರಮಣೀಯ ಸ್ಥಳದ ಹಿನ್ನೆಲೆಯಲ್ಲಿ ಈ ಹಾಡು ಹೊರಹೊಮ್ಮಿದೆ. ಈ ಹಾಡಿಗೆ ಹಂಸಲೇಖ ಅವರ ಪತ್ನಿ ಲತಾ ಹಂಸಲೇಖ ಧ್ವನಿ ನೀಡಿದ್ದಾರೆ.

Published On - 3:10 pm, Wed, 2 September 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?