AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Skanda
| Edited By: |

Updated on: Jan 12, 2021 | 7:30 PM

Share

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್