AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Skanda
| Edited By: |

Updated on: Jan 12, 2021 | 7:30 PM

Share

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!