AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Skanda
| Edited By: |

Updated on: Jan 12, 2021 | 7:30 PM

Share

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ