AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Skanda
| Edited By: |

Updated on: Jan 12, 2021 | 7:30 PM

Share

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!