ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 12, 2021 | 7:30 PM

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು