AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ: ನನ್ನ ನಂಬೀ ಪ್ಲೀಸ್ ಅಂದ್ರು ಸೋಮಣ್ಣ

ಬೆಂಗಳೂರು: ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಬೇರೆ ಯಾರೂ ಗೊತ್ತಿಲ್ಲ. ನಾನು ಅ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ ಎಂದು ಸಚಿವ ಸೋಮಣ್ಣ ಅಲವತ್ತುಕೊಂಡಿದ್ದಾರೆ. ‘ಚಂದದ ಚಂದನವನದಲ್ಲಿ ಡ್ರಗ್ಸ್​ ಬಿರುಗಾಳಿ’ ಎದ್ದಿರುವ  ಬಗ್ಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡುತ್ತಾ ಹೀಗೆ ಮಾರ್ಮಿಕವಾಗಿ  ಹೇಳಿದ್ದಾರೆ. ಬಂಧನ ನೋಡಿದ್ದೇ ಕೊನೆ ನನಗೆ ಯಾವ ಫಿಲ್ಮ್ ಹಿರೋಯಿನ್ನು, ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದೇ ಕೊನೆ ಎಂದ ಸಚಿವ ಸೋಮಣ್ಣ ಅವರು ಇಂತಹ ತಪ್ಪು ಯಾರೇ ಮಾಡಿದ್ರು […]

ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ: ನನ್ನ ನಂಬೀ ಪ್ಲೀಸ್ ಅಂದ್ರು ಸೋಮಣ್ಣ
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 1:24 PM

Share

ಬೆಂಗಳೂರು: ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಬೇರೆ ಯಾರೂ ಗೊತ್ತಿಲ್ಲ. ನಾನು ಅ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ ಎಂದು ಸಚಿವ ಸೋಮಣ್ಣ ಅಲವತ್ತುಕೊಂಡಿದ್ದಾರೆ. ‘ಚಂದದ ಚಂದನವನದಲ್ಲಿ ಡ್ರಗ್ಸ್​ ಬಿರುಗಾಳಿ’ ಎದ್ದಿರುವ  ಬಗ್ಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡುತ್ತಾ ಹೀಗೆ ಮಾರ್ಮಿಕವಾಗಿ  ಹೇಳಿದ್ದಾರೆ.

ಬಂಧನ ನೋಡಿದ್ದೇ ಕೊನೆ ನನಗೆ ಯಾವ ಫಿಲ್ಮ್ ಹಿರೋಯಿನ್ನು, ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದೇ ಕೊನೆ ಎಂದ ಸಚಿವ ಸೋಮಣ್ಣ ಅವರು ಇಂತಹ ತಪ್ಪು ಯಾರೇ ಮಾಡಿದ್ರು ಹಲ್ಕಟ್ ಗಳು. ಸಿಎಂ ಕೂಡಾ ಈಗಾಗಲೇ ಯಾರೇ ಇದ್ದರೂ ಕ್ರಮ ತಗೋತೀವಿ ಅಂತ ಹೇಳಿದ್ದಾರೆ.

ಯಾರೇ ಇದ್ದರೂ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಎಂದು ಎಚ್ಚರಿಕೆ ನೀಡುವ ಧಾಟಿಯಲ್ಲಿ ಸಚಿವ ಸೋಮಣ್ಣ, ಡ್ರಗ್ಸ್ ಮಾಫಿಯಾಗೆ ಸಂದೇಶ ರವಾನಿಸಿದರು.

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಖಾನ್ ಇರೋ ಆರೋಪದ ಬಗ್ಗೆ ಮಾತನಾಡಿ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಕಾನೂನು ಪ್ರಕಾರ ತನಿಖೆ ನಡೆಯುತ್ತೆ ಎಂದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್