AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ: ನನ್ನ ನಂಬೀ ಪ್ಲೀಸ್ ಅಂದ್ರು ಸೋಮಣ್ಣ

ಬೆಂಗಳೂರು: ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಬೇರೆ ಯಾರೂ ಗೊತ್ತಿಲ್ಲ. ನಾನು ಅ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ ಎಂದು ಸಚಿವ ಸೋಮಣ್ಣ ಅಲವತ್ತುಕೊಂಡಿದ್ದಾರೆ. ‘ಚಂದದ ಚಂದನವನದಲ್ಲಿ ಡ್ರಗ್ಸ್​ ಬಿರುಗಾಳಿ’ ಎದ್ದಿರುವ  ಬಗ್ಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡುತ್ತಾ ಹೀಗೆ ಮಾರ್ಮಿಕವಾಗಿ  ಹೇಳಿದ್ದಾರೆ. ಬಂಧನ ನೋಡಿದ್ದೇ ಕೊನೆ ನನಗೆ ಯಾವ ಫಿಲ್ಮ್ ಹಿರೋಯಿನ್ನು, ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದೇ ಕೊನೆ ಎಂದ ಸಚಿವ ಸೋಮಣ್ಣ ಅವರು ಇಂತಹ ತಪ್ಪು ಯಾರೇ ಮಾಡಿದ್ರು […]

ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಯಾರೂ ಗೊತ್ತಿಲ್ಲ: ನನ್ನ ನಂಬೀ ಪ್ಲೀಸ್ ಅಂದ್ರು ಸೋಮಣ್ಣ
ಸಾಧು ಶ್ರೀನಾಥ್​
| Edited By: |

Updated on: Sep 09, 2020 | 1:24 PM

Share

ಬೆಂಗಳೂರು: ಸಂಜನಾ, ರಾಗಿಣಿ ಗೊತ್ತಿಲ್ಲ; ನಮ್ಮ ಶ್ರೀಮತಿ ಬಿಟ್ಟು ಬೇರೆ ಯಾರೂ ಗೊತ್ತಿಲ್ಲ. ನಾನು ಅ ವಿಚಾರದಲ್ಲಿ ಎಲ್ ಬೋರ್ಡ್, ಜಿರೋ ಎಂದು ಸಚಿವ ಸೋಮಣ್ಣ ಅಲವತ್ತುಕೊಂಡಿದ್ದಾರೆ. ‘ಚಂದದ ಚಂದನವನದಲ್ಲಿ ಡ್ರಗ್ಸ್​ ಬಿರುಗಾಳಿ’ ಎದ್ದಿರುವ  ಬಗ್ಗೆ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡುತ್ತಾ ಹೀಗೆ ಮಾರ್ಮಿಕವಾಗಿ  ಹೇಳಿದ್ದಾರೆ.

ಬಂಧನ ನೋಡಿದ್ದೇ ಕೊನೆ ನನಗೆ ಯಾವ ಫಿಲ್ಮ್ ಹಿರೋಯಿನ್ನು, ಯಾರೂ ಗೊತ್ತಿಲ್ಲ. ನಾನು ಬಂಧನ ಚಿತ್ರ ನೋಡಿದ್ದೇ ಕೊನೆ ಎಂದ ಸಚಿವ ಸೋಮಣ್ಣ ಅವರು ಇಂತಹ ತಪ್ಪು ಯಾರೇ ಮಾಡಿದ್ರು ಹಲ್ಕಟ್ ಗಳು. ಸಿಎಂ ಕೂಡಾ ಈಗಾಗಲೇ ಯಾರೇ ಇದ್ದರೂ ಕ್ರಮ ತಗೋತೀವಿ ಅಂತ ಹೇಳಿದ್ದಾರೆ.

ಯಾರೇ ಇದ್ದರೂ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಎಂದು ಎಚ್ಚರಿಕೆ ನೀಡುವ ಧಾಟಿಯಲ್ಲಿ ಸಚಿವ ಸೋಮಣ್ಣ, ಡ್ರಗ್ಸ್ ಮಾಫಿಯಾಗೆ ಸಂದೇಶ ರವಾನಿಸಿದರು.

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಖಾನ್ ಇರೋ ಆರೋಪದ ಬಗ್ಗೆ ಮಾತನಾಡಿ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಕಾನೂನು ಪ್ರಕಾರ ತನಿಖೆ ನಡೆಯುತ್ತೆ ಎಂದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ