AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR Murali Krishna: ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ; ಬ್ರೈನ್​ ಟ್ಯೂಮರ್ ಸರ್ಜರಿ ಬಳಿಕ ಹೃದಯಾಘಾತ

KR Murali Krishna Death: ನಿರ್ದೇಶಕ, ನಿರ್ಮಾಪಕ ಕೆಆರ್​ ಮುರಳಿ ಕೃಷ್ಣ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.

KR Murali Krishna: ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ; ಬ್ರೈನ್​ ಟ್ಯೂಮರ್ ಸರ್ಜರಿ ಬಳಿಕ ಹೃದಯಾಘಾತ
ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ
TV9 Web
| Edited By: |

Updated on:Nov 15, 2022 | 9:31 AM

Share

ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ (KR Murali Krishna) ಅವರು ನಿಧನರಾಗಿದ್ದಾರೆ. ಸೋಮವಾರ (ನ.14) ರಾತ್ರಿ 7.30ರ ಸುಮಾರಿಗೆ ಅವರು ವಿಧಿವಶರಾದರು. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ (Brain Tumor) ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ (Heart Attack) ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಅನೇಕರು ಪ್ರಾರ್ಥಿಸಿದ್ದಾರೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

Published On - 9:31 am, Tue, 15 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ