AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR Murali Krishna: ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ; ಬ್ರೈನ್​ ಟ್ಯೂಮರ್ ಸರ್ಜರಿ ಬಳಿಕ ಹೃದಯಾಘಾತ

KR Murali Krishna Death: ನಿರ್ದೇಶಕ, ನಿರ್ಮಾಪಕ ಕೆಆರ್​ ಮುರಳಿ ಕೃಷ್ಣ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.

KR Murali Krishna: ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ; ಬ್ರೈನ್​ ಟ್ಯೂಮರ್ ಸರ್ಜರಿ ಬಳಿಕ ಹೃದಯಾಘಾತ
ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ
TV9 Web
| Edited By: |

Updated on:Nov 15, 2022 | 9:31 AM

Share

ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ (KR Murali Krishna) ಅವರು ನಿಧನರಾಗಿದ್ದಾರೆ. ಸೋಮವಾರ (ನ.14) ರಾತ್ರಿ 7.30ರ ಸುಮಾರಿಗೆ ಅವರು ವಿಧಿವಶರಾದರು. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ (Brain Tumor) ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ (Heart Attack) ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಅನೇಕರು ಪ್ರಾರ್ಥಿಸಿದ್ದಾರೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

Published On - 9:31 am, Tue, 15 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ