AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಧಾರಾವಾಹಿ ಚಿತ್ರೀಕರಣ.. ಹೇಗಿದೆ ವಾತಾವರಣ? Photos ನೋಡಿ!

ಬೆಂಗಳೂರು: ಕಾಣದ ಕೊರೊನಾ ಕ್ರಿಮಿಯನ್ನುಹೊಸಕಿಹಾಕಲು ಜಾರಿಗೆ ತದಿರುವ ಲಾಕ್​ಡೌನ್​ನಿಂದಾಗಿ ಜನಪ್ರಿಯ ಟಿವಿ ಧಾರಾವಾಹಿಗಳ ಶೂಟಿಂಗ್ ನಿಂತೇ ಹೋಗಿತ್ತು. ಇದರಿಂದಾಗಿ ಮನೆಗಳಲ್ಲಿ ಬಂಧಿಯಾಗಿರುವ ಧಾರಾವಾಹಿ ಪ್ರಿಯರಿಗೆ ಟಿವಿಗಳಲ್ಲಿ ತಮ್ಮ ನೆಚ್ಚಿನ ಸೀರಿಯಲ್​ಗಳನ್ನು ವೀಕ್ಷಿಸುವ ಭಾಗ್ಯವೂ ಇಲ್ಲವಾಗಿತ್ತು. ಆದರೆ ಇಂದಿನಿಂದ ಶೂಟಿಂಗ್​ ಶುರುವಾಗಿದ್ದು, ಜನಕ್ಕೆ ಮನರಂಜನೆ ಒದಗಿಸಲು ಟಿವಿ ಚಾನೆಲ್​ಗಳು ಸಜ್ಜಾಗತೊಡಗಿವೆ. ಧಾರಾವಾಹಿಗಳ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ. ಕಿರುತೆರೆ ಉದ್ಯಮ ಮಾ.19ರಿಂದ ಚಿತ್ರೀಕರಣ ನಿಲ್ಲಿಸಿತ್ತು. ಟೆಲಿವಿಷನ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಚಿತ್ರೀಕರಣ ನಡೆಸಲು ಧಾರಾವಾಹಿ ತಂಡಕ್ಕೆ ಸೂಚನೆ ನೀಡಲಾಗಿದೆ. ಹಾಗಾಗಿ […]

ಶುರುವಾಯ್ತು ಧಾರಾವಾಹಿ ಚಿತ್ರೀಕರಣ.. ಹೇಗಿದೆ ವಾತಾವರಣ? Photos ನೋಡಿ!
ಸಾಧು ಶ್ರೀನಾಥ್​
|

Updated on: May 25, 2020 | 1:35 PM

Share

ಬೆಂಗಳೂರು: ಕಾಣದ ಕೊರೊನಾ ಕ್ರಿಮಿಯನ್ನುಹೊಸಕಿಹಾಕಲು ಜಾರಿಗೆ ತದಿರುವ ಲಾಕ್​ಡೌನ್​ನಿಂದಾಗಿ ಜನಪ್ರಿಯ ಟಿವಿ ಧಾರಾವಾಹಿಗಳ ಶೂಟಿಂಗ್ ನಿಂತೇ ಹೋಗಿತ್ತು. ಇದರಿಂದಾಗಿ ಮನೆಗಳಲ್ಲಿ ಬಂಧಿಯಾಗಿರುವ ಧಾರಾವಾಹಿ ಪ್ರಿಯರಿಗೆ ಟಿವಿಗಳಲ್ಲಿ ತಮ್ಮ ನೆಚ್ಚಿನ ಸೀರಿಯಲ್​ಗಳನ್ನು ವೀಕ್ಷಿಸುವ ಭಾಗ್ಯವೂ ಇಲ್ಲವಾಗಿತ್ತು. ಆದರೆ ಇಂದಿನಿಂದ ಶೂಟಿಂಗ್​ ಶುರುವಾಗಿದ್ದು, ಜನಕ್ಕೆ ಮನರಂಜನೆ ಒದಗಿಸಲು ಟಿವಿ ಚಾನೆಲ್​ಗಳು ಸಜ್ಜಾಗತೊಡಗಿವೆ.

ಧಾರಾವಾಹಿಗಳ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ. ಕಿರುತೆರೆ ಉದ್ಯಮ ಮಾ.19ರಿಂದ ಚಿತ್ರೀಕರಣ ನಿಲ್ಲಿಸಿತ್ತು. ಟೆಲಿವಿಷನ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಚಿತ್ರೀಕರಣ ನಡೆಸಲು ಧಾರಾವಾಹಿ ತಂಡಕ್ಕೆ ಸೂಚನೆ ನೀಡಲಾಗಿದೆ.

ಹಾಗಾಗಿ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಶೂಟಿಂಗ್ ಸ್ಪಾಟ್​ನಲ್ಲಿ 20ಕ್ಕೂ ಹೆಚ್ಚು ಜನರು ಸೇರದಂತೆ ಎಚ್ಚರ ವಹಿಸಬೇಕು. ಮೇಕಪ್‌ ಕಿಟ್‌ಗಳನ್ನು ಕಲಾವಿದರೇ ತರಬೇಕು ಎಂಬ ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ ಪ್ರತಿ 2 ಗಂಟೆಗೊಮ್ಮೆ ಟೆಂಪರೇಚರ್ ಟೆಸ್ಟ್ ವರದಿಯನ್ನು ಚಾನಲ್ ಗೆ ಹಾಗೂ ಪ್ರೊಡಕ್ಷನ್ ಕಂಪನಿಗೆ ಕಳುಹಿಸಬೇಕು. ಈ ಸೂಚನೆಗಳಿಗೆ ಅನ್ವಯಪಟ್ಟು ಕಲಾವಿದರು ಮತ್ತು ತಾಂತ್ರಕವರ್ಗ ಇಂದಿನಿಂದ ಶೂಟಿಂಗ್ ಆಕ್ಷನ್ ಕಟ್ ಹೇಳಿದೆ.

ಕೊರೊನಾ ಸಂಕಷ್ಟದಿಂದ ನಲುಗಿದ್ದ ಕನ್ನಡ ಕಿರುತೆರೆಯಲ್ಲಿ ಚಟುವಟಿಕೆ ಗರಿಗೆದರಿದೆ. 2,000 ದಿಂದ 3,000 ಕಲಾವಿದರು, ತಂತ್ರಜ್ಞರು ಕಿರುತೆರೆಯನ್ನು ಅವಲಂಬಿಸಿದ್ದಾರೆ. ಜೂನ್ 1 ರಿಂದ ವಿವಿಧ ಧಾರಾವಾಹಿಗಳು ಹೊಸ ರೂಪದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಉದ್ಯಮದ ಮೂಲಗಳು ಟಿವಿ9 ಗೆ ತಿಳಿಸಿವೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್