AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಧಾರಾವಾಹಿ ಚಿತ್ರೀಕರಣ.. ಹೇಗಿದೆ ವಾತಾವರಣ? Photos ನೋಡಿ!

ಬೆಂಗಳೂರು: ಕಾಣದ ಕೊರೊನಾ ಕ್ರಿಮಿಯನ್ನುಹೊಸಕಿಹಾಕಲು ಜಾರಿಗೆ ತದಿರುವ ಲಾಕ್​ಡೌನ್​ನಿಂದಾಗಿ ಜನಪ್ರಿಯ ಟಿವಿ ಧಾರಾವಾಹಿಗಳ ಶೂಟಿಂಗ್ ನಿಂತೇ ಹೋಗಿತ್ತು. ಇದರಿಂದಾಗಿ ಮನೆಗಳಲ್ಲಿ ಬಂಧಿಯಾಗಿರುವ ಧಾರಾವಾಹಿ ಪ್ರಿಯರಿಗೆ ಟಿವಿಗಳಲ್ಲಿ ತಮ್ಮ ನೆಚ್ಚಿನ ಸೀರಿಯಲ್​ಗಳನ್ನು ವೀಕ್ಷಿಸುವ ಭಾಗ್ಯವೂ ಇಲ್ಲವಾಗಿತ್ತು. ಆದರೆ ಇಂದಿನಿಂದ ಶೂಟಿಂಗ್​ ಶುರುವಾಗಿದ್ದು, ಜನಕ್ಕೆ ಮನರಂಜನೆ ಒದಗಿಸಲು ಟಿವಿ ಚಾನೆಲ್​ಗಳು ಸಜ್ಜಾಗತೊಡಗಿವೆ. ಧಾರಾವಾಹಿಗಳ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ. ಕಿರುತೆರೆ ಉದ್ಯಮ ಮಾ.19ರಿಂದ ಚಿತ್ರೀಕರಣ ನಿಲ್ಲಿಸಿತ್ತು. ಟೆಲಿವಿಷನ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಚಿತ್ರೀಕರಣ ನಡೆಸಲು ಧಾರಾವಾಹಿ ತಂಡಕ್ಕೆ ಸೂಚನೆ ನೀಡಲಾಗಿದೆ. ಹಾಗಾಗಿ […]

ಶುರುವಾಯ್ತು ಧಾರಾವಾಹಿ ಚಿತ್ರೀಕರಣ.. ಹೇಗಿದೆ ವಾತಾವರಣ? Photos ನೋಡಿ!
ಸಾಧು ಶ್ರೀನಾಥ್​
|

Updated on: May 25, 2020 | 1:35 PM

Share

ಬೆಂಗಳೂರು: ಕಾಣದ ಕೊರೊನಾ ಕ್ರಿಮಿಯನ್ನುಹೊಸಕಿಹಾಕಲು ಜಾರಿಗೆ ತದಿರುವ ಲಾಕ್​ಡೌನ್​ನಿಂದಾಗಿ ಜನಪ್ರಿಯ ಟಿವಿ ಧಾರಾವಾಹಿಗಳ ಶೂಟಿಂಗ್ ನಿಂತೇ ಹೋಗಿತ್ತು. ಇದರಿಂದಾಗಿ ಮನೆಗಳಲ್ಲಿ ಬಂಧಿಯಾಗಿರುವ ಧಾರಾವಾಹಿ ಪ್ರಿಯರಿಗೆ ಟಿವಿಗಳಲ್ಲಿ ತಮ್ಮ ನೆಚ್ಚಿನ ಸೀರಿಯಲ್​ಗಳನ್ನು ವೀಕ್ಷಿಸುವ ಭಾಗ್ಯವೂ ಇಲ್ಲವಾಗಿತ್ತು. ಆದರೆ ಇಂದಿನಿಂದ ಶೂಟಿಂಗ್​ ಶುರುವಾಗಿದ್ದು, ಜನಕ್ಕೆ ಮನರಂಜನೆ ಒದಗಿಸಲು ಟಿವಿ ಚಾನೆಲ್​ಗಳು ಸಜ್ಜಾಗತೊಡಗಿವೆ.

ಧಾರಾವಾಹಿಗಳ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ. ಕಿರುತೆರೆ ಉದ್ಯಮ ಮಾ.19ರಿಂದ ಚಿತ್ರೀಕರಣ ನಿಲ್ಲಿಸಿತ್ತು. ಟೆಲಿವಿಷನ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಚಿತ್ರೀಕರಣ ನಡೆಸಲು ಧಾರಾವಾಹಿ ತಂಡಕ್ಕೆ ಸೂಚನೆ ನೀಡಲಾಗಿದೆ.

ಹಾಗಾಗಿ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಶೂಟಿಂಗ್ ಸ್ಪಾಟ್​ನಲ್ಲಿ 20ಕ್ಕೂ ಹೆಚ್ಚು ಜನರು ಸೇರದಂತೆ ಎಚ್ಚರ ವಹಿಸಬೇಕು. ಮೇಕಪ್‌ ಕಿಟ್‌ಗಳನ್ನು ಕಲಾವಿದರೇ ತರಬೇಕು ಎಂಬ ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ ಪ್ರತಿ 2 ಗಂಟೆಗೊಮ್ಮೆ ಟೆಂಪರೇಚರ್ ಟೆಸ್ಟ್ ವರದಿಯನ್ನು ಚಾನಲ್ ಗೆ ಹಾಗೂ ಪ್ರೊಡಕ್ಷನ್ ಕಂಪನಿಗೆ ಕಳುಹಿಸಬೇಕು. ಈ ಸೂಚನೆಗಳಿಗೆ ಅನ್ವಯಪಟ್ಟು ಕಲಾವಿದರು ಮತ್ತು ತಾಂತ್ರಕವರ್ಗ ಇಂದಿನಿಂದ ಶೂಟಿಂಗ್ ಆಕ್ಷನ್ ಕಟ್ ಹೇಳಿದೆ.

ಕೊರೊನಾ ಸಂಕಷ್ಟದಿಂದ ನಲುಗಿದ್ದ ಕನ್ನಡ ಕಿರುತೆರೆಯಲ್ಲಿ ಚಟುವಟಿಕೆ ಗರಿಗೆದರಿದೆ. 2,000 ದಿಂದ 3,000 ಕಲಾವಿದರು, ತಂತ್ರಜ್ಞರು ಕಿರುತೆರೆಯನ್ನು ಅವಲಂಬಿಸಿದ್ದಾರೆ. ಜೂನ್ 1 ರಿಂದ ವಿವಿಧ ಧಾರಾವಾಹಿಗಳು ಹೊಸ ರೂಪದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಉದ್ಯಮದ ಮೂಲಗಳು ಟಿವಿ9 ಗೆ ತಿಳಿಸಿವೆ.

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ