AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ರಾಜ್, ರಕ್ಷಿತ್ ಸಹಾಯ ಮಾಡಿಲ್ಲ’; ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಬರವಣಿಗೆಗೆ ಸಹಾಯ ಮಾಡಿಲ್ಲ ಎಂದು ರಿಷಬ್ ಸ್ಪಷ್ಟಪಡಿಸಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದ ಶನೀಲ್ ಅವರು ಚಿತ್ರದ ಬರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂದೂ ತಿಳಿಸಿದ್ದಾರೆ.

‘ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ರಾಜ್, ರಕ್ಷಿತ್ ಸಹಾಯ ಮಾಡಿಲ್ಲ’; ರಿಷಬ್ ಶೆಟ್ಟಿ
Rishab
ರಾಜೇಶ್ ದುಗ್ಗುಮನೆ
|

Updated on:Sep 23, 2025 | 1:10 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara) ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ರಿಲೀಸ್​ಗೆ ಬಾಕಿ ಇರೋದು ಇನ್ನು ಕೆಲವೇ ದಿನಗಳು ಮಾತ್ರ. ಹೀಗಿರುವಾಗಲೇ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಸದ್ದು ಮಾಡಿದೆ. ಈ ಸಿನಿಮಾದ ಟ್ರೇಲರ್ ಸಾಕಷ್ಟು ಜನರಿಗೆ ತಲುಪಿದೆ. ಇದರಿಂದ ಚಿತ್ರದ ಬಗ್ಗೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ಈಗ ರಿಷಬ್ ಅವರು ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ರಿವೀಲ್ ಮಾಡಿದ್ದಾರೆ.

‘ಕಾಂತಾರ’ ಸಿನಿಮಾ ಮಾಡುವಾಗ ರಾಜ್ ಬಿ ಶೆಟ್ಟಿ ಅವರು ಸಿನಿಮಾದ ಕ್ಲೈಮ್ಯಾಕ್ಸ್ ಬರವಣಿಗೆಯಲ್ಲಿ ಸಹಾಯ ಮಾಡಿದ್ದರು ಎನ್ನಲಾಗಿದೆ. ಆದರೆ, ಅವರು ‘ಕಾಂತಾರ: ಚಾಪ್ಟರ್ 1’ ಜೊತೆ ಕೈ ಜೋಡಿಸಿಲ್ಲ. ಈ ಬಗ್ಗೆ ರಿಷಬ್​ಗೆ ಪ್ರಶ್ನೆ ಮಾಡಲಾಯಿತು. ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

‘ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ರಕ್ಷಿತ್ ಆಗಲಿ, ರಾಜ್ ಆಗಲಿ ಬರವಣಿಗೆಯಲ್ಲಿ ಪಾಲ್ಗೊಂಡಿಲ್ಲ. ಅವರು ಅವರದ್ದೇ ಆದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು’ ಎಂದು ರಿಷಬ್ ಅವರು ಹೇಳಿಕೆ ನೀಡಿದ್ದಾರೆ. ಈ ಚಿತ್ರದಲ್ಲಿ ‘ಸು ಫ್ರಮ್ ಸೋ’ ರವಿಯಣ್ಣ  ಪಾತ್ರ ಮಾಡಿರೋ ಶನೀಲ್ ಅವರು ಬರವಣಿಗೆಯ ಭಾಗವಾಗಿದ್ದಾರೆ.

ಇದನ್ನೂ ಓದಿ
Image
ರಿಯಾಲಿಟಿ ಶೋ ತೊರೆಯುವ ನಿರ್ಧಾರಕ್ಕೆ ಬಂದ ಧನಶ್ರೀ; ಕಾರಣ ಏನು?
Image
‘ಕಾಂತಾರ: ಚಾಪ್ಟರ್ 1’ ಅವಧಿ ಅದೆಷ್ಟು ದೀರ್ಘ; ಇಲ್ಲಿದೆ ಸೆನ್ಸಾರ್ ವಿವರ
Image
ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

ಇದನ್ನೂ ಓದಿ:  ‘ಕಾಂತಾರ’ ಬರೋ ಹೊತ್ತಿಗೆ ಪ್ರೇಕ್ಷಕರಿಗೆ ಬಿಗ್ ಶಾಕ್; 200 ರೂ. ಸಿನಿಮಾ ಟಿಕೆಟ್ ದರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

‘ಸು ಫ್ರಮ್ ಸೋ’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಾಗ ರಾಜ್ ಹಾಗೂ ತಂಡಕ್ಕೆ ರಿಷಬ್ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ, ಕಲೆಕ್ಷನ್ ವಿಚಾರದಲ್ಲಿ ರಿಷಬ್ ಅವರು ಹೆಚ್ಚಿನ ಆಸಕ್ತಿ ತೋರಿಸುತ್ತಾ ಎಂದಿದ್ದರು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿ ರಾಜ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:07 pm, Tue, 23 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ