AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಫಲವಾಯಿತಾ ಇಂದಿನ ಫಿಲ್ಮ್ ಚೇಂಬರ್ ಸಭೆ?

[lazy-load-videos-and-sticky-control id=”869mt7KvPAg”] ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ಸೇರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಯಾವುದೇ ಸ್ಪಷ್ಟ ನಿಲುವು ಹೊರ ಬಂದಿಲ್ಲ. ಸ್ಯಾಂಡಲ್ ವುಡ್ ಮೇಲೆ ಇಂಥದೊಂದು ದುಡ್ಡ ಆರೋಪದ ಕುರಿತು ಸಭೆಯಲ್ಲಿ ಏನಂದ್ರೆ ಏನೂ ನಿಲುವು ತೆಗೆದುಕೊಂಡಿಲ್ಲ. ಪದಾಧಿಕಾರಿಗಳು ಡ್ರಗ್ ಆರೋಪ ಸಾಬೀತಾದ ಮೇಲೆ ನೋಡೋಣ ಅಂತಿದ್ದಾರೆ. ಜೊತೆಗೆ ಆರೋಪ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ, ಹಾಗೂ ದಂಧೆಯಲ್ಲಿ ತೊಡಗಿರುವವರ ಬ್ಯಾನ್ ಮಾಡೋ ಅಧಿಕಾರವೇ ಇಲ್ಲ. ನಾಮಕಾವಸ್ತೆಗೆ […]

ವಿಫಲವಾಯಿತಾ ಇಂದಿನ ಫಿಲ್ಮ್ ಚೇಂಬರ್ ಸಭೆ?
ಸಾಧು ಶ್ರೀನಾಥ್​
|

Updated on:Sep 02, 2020 | 4:12 PM

Share

[lazy-load-videos-and-sticky-control id=”869mt7KvPAg”]

ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ಸೇರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಯಾವುದೇ ಸ್ಪಷ್ಟ ನಿಲುವು ಹೊರ ಬಂದಿಲ್ಲ.

ಸ್ಯಾಂಡಲ್ ವುಡ್ ಮೇಲೆ ಇಂಥದೊಂದು ದುಡ್ಡ ಆರೋಪದ ಕುರಿತು ಸಭೆಯಲ್ಲಿ ಏನಂದ್ರೆ ಏನೂ ನಿಲುವು ತೆಗೆದುಕೊಂಡಿಲ್ಲ. ಪದಾಧಿಕಾರಿಗಳು ಡ್ರಗ್ ಆರೋಪ ಸಾಬೀತಾದ ಮೇಲೆ ನೋಡೋಣ ಅಂತಿದ್ದಾರೆ. ಜೊತೆಗೆ ಆರೋಪ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ, ಹಾಗೂ ದಂಧೆಯಲ್ಲಿ ತೊಡಗಿರುವವರ ಬ್ಯಾನ್ ಮಾಡೋ ಅಧಿಕಾರವೇ ಇಲ್ಲ.

ನಾಮಕಾವಸ್ತೆಗೆ ಸಭೆ ಕರೆದ ವಾಣಿಜ್ಯ ಮಂಡಳಿ ಸಭೆಯ ಉದ್ದೇಶವೇ ಸ್ಪಷ್ಟವಾಗಿಲ್ಲ. ಅಸಹಕಾರದ ಬಗ್ಗೆಯೂ ಚರ್ಚೆ ಆಗಿಲ್ಲ, 4 ಜನ ಮಾಡಿರೋ ತಪ್ಪಿಗೆ ಸ್ಯಾಂಡಲ್ ವುಡ್ ಹೆಸ್ರು ಬಳಕೆ ಮಾಡೋದು ಬೇಡ ಅನ್ನೋ ಒಂದೇ ಅಂಶವನ್ನ ಒತ್ತಿ ಹೇಳ್ತಿದ್ದಾರೆ.

Published On - 3:08 pm, Wed, 2 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ