AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಫಲವಾಯಿತಾ ಇಂದಿನ ಫಿಲ್ಮ್ ಚೇಂಬರ್ ಸಭೆ?

[lazy-load-videos-and-sticky-control id=”869mt7KvPAg”] ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ಸೇರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಯಾವುದೇ ಸ್ಪಷ್ಟ ನಿಲುವು ಹೊರ ಬಂದಿಲ್ಲ. ಸ್ಯಾಂಡಲ್ ವುಡ್ ಮೇಲೆ ಇಂಥದೊಂದು ದುಡ್ಡ ಆರೋಪದ ಕುರಿತು ಸಭೆಯಲ್ಲಿ ಏನಂದ್ರೆ ಏನೂ ನಿಲುವು ತೆಗೆದುಕೊಂಡಿಲ್ಲ. ಪದಾಧಿಕಾರಿಗಳು ಡ್ರಗ್ ಆರೋಪ ಸಾಬೀತಾದ ಮೇಲೆ ನೋಡೋಣ ಅಂತಿದ್ದಾರೆ. ಜೊತೆಗೆ ಆರೋಪ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ, ಹಾಗೂ ದಂಧೆಯಲ್ಲಿ ತೊಡಗಿರುವವರ ಬ್ಯಾನ್ ಮಾಡೋ ಅಧಿಕಾರವೇ ಇಲ್ಲ. ನಾಮಕಾವಸ್ತೆಗೆ […]

ವಿಫಲವಾಯಿತಾ ಇಂದಿನ ಫಿಲ್ಮ್ ಚೇಂಬರ್ ಸಭೆ?
ಸಾಧು ಶ್ರೀನಾಥ್​
|

Updated on:Sep 02, 2020 | 4:12 PM

Share

[lazy-load-videos-and-sticky-control id=”869mt7KvPAg”]

ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ಸೇರಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಯಾವುದೇ ಸ್ಪಷ್ಟ ನಿಲುವು ಹೊರ ಬಂದಿಲ್ಲ.

ಸ್ಯಾಂಡಲ್ ವುಡ್ ಮೇಲೆ ಇಂಥದೊಂದು ದುಡ್ಡ ಆರೋಪದ ಕುರಿತು ಸಭೆಯಲ್ಲಿ ಏನಂದ್ರೆ ಏನೂ ನಿಲುವು ತೆಗೆದುಕೊಂಡಿಲ್ಲ. ಪದಾಧಿಕಾರಿಗಳು ಡ್ರಗ್ ಆರೋಪ ಸಾಬೀತಾದ ಮೇಲೆ ನೋಡೋಣ ಅಂತಿದ್ದಾರೆ. ಜೊತೆಗೆ ಆರೋಪ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ, ಹಾಗೂ ದಂಧೆಯಲ್ಲಿ ತೊಡಗಿರುವವರ ಬ್ಯಾನ್ ಮಾಡೋ ಅಧಿಕಾರವೇ ಇಲ್ಲ.

ನಾಮಕಾವಸ್ತೆಗೆ ಸಭೆ ಕರೆದ ವಾಣಿಜ್ಯ ಮಂಡಳಿ ಸಭೆಯ ಉದ್ದೇಶವೇ ಸ್ಪಷ್ಟವಾಗಿಲ್ಲ. ಅಸಹಕಾರದ ಬಗ್ಗೆಯೂ ಚರ್ಚೆ ಆಗಿಲ್ಲ, 4 ಜನ ಮಾಡಿರೋ ತಪ್ಪಿಗೆ ಸ್ಯಾಂಡಲ್ ವುಡ್ ಹೆಸ್ರು ಬಳಕೆ ಮಾಡೋದು ಬೇಡ ಅನ್ನೋ ಒಂದೇ ಅಂಶವನ್ನ ಒತ್ತಿ ಹೇಳ್ತಿದ್ದಾರೆ.

Published On - 3:08 pm, Wed, 2 September 20

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್