AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಇಲ್ಲಿದೆ ಪೂರ್ಣ ಪಟ್ಟಿ

Karnataka State Film Awards 2019: ಕರ್ನಾಟಕ ಸರ್ಕಾರವು 2019ರ ರಾಜ್ಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿರುವುದು ವಿಶೇಷ. ಆರು ವರ್ಷದ ಹಿಂದೆ ಬಿಡುಗಡೆ ಆದ ಸಿನಿಮಾಗಳಿಗೆ ಈಗ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಇಲ್ಲಿದೆ ಪೂರ್ಣ ಪಟ್ಟಿ
State Film Awards 2019
ಮಂಜುನಾಥ ಸಿ.
|

Updated on:Jan 22, 2025 | 5:39 PM

Share

ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ. ಅನುಪಮಾ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಯಾವ ಯಾವ ಸಿನಿಮಾಗಳು, ನಟ-ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗಿದೆ ಎಂಬ ಪೂರ್ಣ ಪಟ್ಟಿ ಇಲ್ಲಿ.

ಅತ್ಯುತ್ತಮ ನಟ ಸುದೀಪ್ (ಪೈಲ್ವಾನ್)

ಅತ್ಯುತ್ತಮ ನಟಿ ಅನುಪಮಾ ಗೌಡ (ತ್ರಯಂಬಕಂ)

ಅತ್ಯುತ್ತಮ ಸಿನಿಮಾ (1st) ಮೋಹನದಾಸ (ಪಿ ಶೇಷಾದ್ರಿ)

ಅತ್ಯುತ್ತಮ ಸಿನಿಮಾ (2nd) ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)

ಅತ್ಯುತ್ತಮ ಸಿನಿಮಾ (3rd) ಅರ್ಘ್ಯಂ (ವೈ ಶ್ರೀನಿವಾಸ್)

ಸಾಮಾಜಿಕ ಕಳಕಳಿ ಚಿತ್ರ ಕನ್ನೇರಿ (ಮಂಜುನಾಥ ಎಸ್)

ಮನರಂಜನಾ ಸಿನಿಮಾ ಇಂಡಿಯಾ vs ಇಂಗ್ಲೆಂಡ್ (ನಾಗತಿಹಳ್ಳಿ ಚಂದ್ರಶೇಖರ್)

ಮಕ್ಕಳ ಸಿನಿಮಾ ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ಅರುಣ್ ಕುಮಾರ್)

ನಿರ್ದೇಶಕನ ಮೊದಲ ಚಿತ್ರ ಗೋಪಾಲ ಗಾಂಧಿ (ನಾಗೇಶ್)

ಪ್ರಾದೇಶಿಕ ಸಿನಿಮಾ ಟ್ರಿಬಲ್ ತಲಾಖ್ (ಬ್ಯಾರಿ ಭಾಷೆ-ನಿರ್ದೇಶಕ: ಯಾಕೂಬ್)

ಅತ್ಯುತ್ತಮ ಪೋಷಕ ನಟಿ ಅನೂಷಾ ಕೃಷ್ಣ (ಬ್ರಾಹ್ಮಿ)

ಅತ್ಯುತ್ತಮ ಪೋಷಕ ನಟ ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಕತೆ ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ (ಜಯಂತ್ ಕಾಯ್ಕಿಣಿ)

ಅತ್ಯುತ್ತಮ ಚಿತ್ರಕತೆ ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)

ಅತ್ಯುತ್ತಮ ಸಂಭಾಷಣೆ ಅಮೃತಮತಿ (ಬರಗೂರು ರಾಮಚಂದ್ರಪ್ಪ)

ಅತ್ಯುತ್ತಮ ಛಾಯಾಗ್ರಹಣ ಮೋಹನದಾಸ (ಜಿಎಸ್ ಭಾಸ್ಕರ್)

ಅತ್ಯುತ್ತಮ ಸಂಕಲನ ಝಾನ್ಸಿ ಐಪಿಎಸ್ (ಬಸವರಾಜ್ ಅರಸ್)

ಅತ್ಯುತ್ತಮ ಬಾಲನಟ ಪ್ರೀತಂ (ಮಿಂಚು ಹುಳ)

ಅತ್ಯುತ್ತಮ ಬಾಲನಟಿ ಸುಗಂಧಿ (ಬೇಬಿ ವೈಷ್ಣವಿ ಅಡಿಗ)

ಅತ್ಯುತ್ತಮ ಕಲಾ ನಿರ್ದೇಶನ ಮೋಹನದಾಸ (ಹೊಸ್ಮನೆ ಮೂರ್ತಿ)

ಅತ್ಯುತ್ತಮ ಗೀತ ರಚನೆ ಪೆನ್ಸಿಲ್ ಬಾಕ್ಸ್ (ರಝಾಕ್ ಪುತ್ತೂರು)

ಅತ್ಯುತ್ತಮ ಗಾಯಕ ರಘು ದೀಕ್ಷಿತ್ (ಲವ್ ಮಾಕ್ಟೆಲ್)

ಅತ್ಯುತ್ತಮ ಗಾಯಕಿ ಜಯದೇವಿ ಶೆಟ್ಟಿ (ರಾಗ ಭೈರವಿ)

ತೀರ್ಪುಗಾರರ ಪ್ರಶಸ್ತಿ ಅಮೃತಮತಿ, ತಮಟೆ ನರಸಿಂಹಯ್ಯ, ಮಕ್ಕಡ್ ಮನಸು

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Wed, 22 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ