AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

karthik Mahesh: ‘ಬಿಗ್ ಬಾಸ್’ನಿಂದ ಕಾರ್ತಿಕ್ ಮಹೇಶ್​ಗೆ ನಿಜಕ್ಕೂ ಸಿಕ್ಕ ಹಣ ಎಷ್ಟು?
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 2:39 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ  (BBK 10) ವಿನ್ನರ್ ಕಾರ್ತಿಕ್ ಮಹೇಶ್​ಗೆ 50 ಲಕ್ಷ ರೂಪಾಯಿ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್, ಕಾರು ಕೊಡುವುದಾಗಿ ಬಿಗ್ ಬಾಸ್ ಕಡೆಯಿಂದ ಘೋಷಣೆ ಆಗಿತ್ತು. ಈಗಾಗಲೇ ಬೈಕ್ ಅವರ ಮನೆ ಸೇರಿದೆ. ಮಾರುತಿ ಸುಜುಕಿ ಬ್ರೇಜಾ ಕಾರು ಅವರಿಗೆ ಸಿಗಬೇಕಿತ್ತು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆಯಂತೆ. ಈ ಬಗ್ಗೆ ಕಾರ್ತಿಕ್ ಮಹೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಎಷ್ಟು ಹಣ ಸಿಕ್ಕಿದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ಗೆದ್ದು ಬೀಗಿದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ತಮಗೆ ಸಿಗಬೇಕಿರೋ ಬ್ರೇಜಾ ಕಾರು ಬರೋಕೆ ಇನ್ನೂ ಐದಾರು ತಿಂಗಳು ಕಾಯಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಈ ಪ್ರಕ್ರಿಯೆ ಸ್ವಲ್ಪ ದೀರ್ಘವಾಗಿದೆ ಎಂದಿದ್ದಾರೆ.

‘ಬಿಗ್ ಬಾಸ್​’ನಿಂದ ಬಂದ ಹಣದಲ್ಲಿ ಮನೆ ಕಟ್ಟೋ ಆಸೆಯನ್ನು ಕಾರ್ತಿಕ್ ಮಹೇಶ್ ಹೊಂದಿದ್ದಾರೆ. ‘ಮನೆ ನೋಡ್ತಾ ಇದೀನಿ. ಬೆಂಗಳೂರಲ್ಲಿ ಮನೆ ಕಟ್ಟಬೇಕು ಎಂದರೆ ಬಿಗ್ ಬಾಸ್​ನ ಹಣ ಎಲ್ಲಿಯೂ ಸಾಕಾಗಲ್ಲ. ನಾನು ದುಡಿಯಬೇಕು’  ಎಂದು ಕಾರ್ತಿಕ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಳಿಕ ಕಾರ್ತಿಕ್​ ಮಹೇಶ್ ಕೇಳಿದ ಸಿನಿಮಾ ಕಥೆಗಳೆಷ್ಟು? ಲೆಕ್ಕ ಕೊಟ್ಟ ನಟ

ಈ ಮೊದಲು ‘ಮರಾಠಿ ಬಿಗ್ ಬಾಸ್ ಸೀಸನ್ 2’ರ ವಿನ್ನರ್ ಶಿವ ಠಾಕ್ರೆ ಬಿಗ್ ಬಾಸ್ ಬಹುಮಾನದ ಮೊತ್ತದ ಬಗ್ಗೆ ಮಾತನಾಡಿದ್ದರು. ಅವರು ಪ್ರಾಮಿಸ್ ಮಾಡಿದಷ್ಟು ಹಣ ನೀಡಿಲ್ಲ ಎಂದಿದ್ದರು. 25ರಲ್ಲಿ 11 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎಂದಿದ್ದರು. ಕಾರ್ತಿಕ್ ಈ ಬಗ್ಗೆ ಮಾತನಾಡಿದ್ದಾರೆ. ‘ಐವತ್ತರಲ್ಲಿ 35 ಲಕ್ಷ ರೂಪಾಯಿ ಬರುತ್ತದೆ. 15 ಲಕ್ಷ ರೂಪಾಯಿ ಟ್ಯಾಕ್ಸ್​ ಕಟ್ ಆಗುತ್ತದೆ. ಹಂತ ಹಂತವಾಗಿ ಹಣ ಬರುತ್ತಿದೆ’ ಎಂದಿದ್ದಾರೆ ಕಾರ್ತಿಕ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?