AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಬಿಸಿ-12 ಶೂಟಿಂಗ್​ಗೆ ಬಿಗ್ ಬಿ ಹಾಜರ್, ಚಿತ್ರೀಕರಣದಲ್ಲಿ PPE ಕಿಟ್ -ಮಾಸ್ಕಿನದ್ದೇ ಕಾರುಬಾರು

ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ವಾರದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ನೆಚ್ಚಿನ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​​ ಪತಿ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ! ಜನಪ್ರಿಯ ‘ಕೌನ್ ಬನೇಗಾ ಕರೋಡ್​​ ಪತಿ’ ಕಾರ್ಯಕ್ರಮದ 12ನೇ ಸೀಸನ್ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಫೋಟೋವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಗ್-ಬಿ ಹಂಚಿಕೊಂಡಿರುವ ಫೋಟೋದಲ್ಲಿ, ಎಲ್ಲಾ ಕೆಲಸಗಾರರು ಹಾಗೂ ತಂತ್ರಜ್ಞರು PPE ಕಿಟ್ ಹಾಗೂ ಮಾಸ್ಕ್ ಧರಿಸಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. https://www.instagram.com/p/CEPhKaxB9w7/?utm_source=ig_embed […]

ಕೆಬಿಸಿ-12 ಶೂಟಿಂಗ್​ಗೆ ಬಿಗ್ ಬಿ ಹಾಜರ್, ಚಿತ್ರೀಕರಣದಲ್ಲಿ PPE ಕಿಟ್ -ಮಾಸ್ಕಿನದ್ದೇ ಕಾರುಬಾರು
ಸಾಧು ಶ್ರೀನಾಥ್​
|

Updated on:Aug 24, 2020 | 4:54 PM

Share

ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ವಾರದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ನೆಚ್ಚಿನ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​​ ಪತಿ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ!

ಜನಪ್ರಿಯ ‘ಕೌನ್ ಬನೇಗಾ ಕರೋಡ್​​ ಪತಿ’ ಕಾರ್ಯಕ್ರಮದ 12ನೇ ಸೀಸನ್ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಫೋಟೋವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಗ್-ಬಿ ಹಂಚಿಕೊಂಡಿರುವ ಫೋಟೋದಲ್ಲಿ, ಎಲ್ಲಾ ಕೆಲಸಗಾರರು ಹಾಗೂ ತಂತ್ರಜ್ಞರು PPE ಕಿಟ್ ಹಾಗೂ ಮಾಸ್ಕ್ ಧರಿಸಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

https://www.instagram.com/p/CEPhKaxB9w7/?utm_source=ig_embed

https://www.facebook.com/AmitabhBachchan/posts/3647859601914469

Published On - 1:19 pm, Mon, 24 August 20

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?