AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಬಿಸಿ-12 ಶೂಟಿಂಗ್​ಗೆ ಬಿಗ್ ಬಿ ಹಾಜರ್, ಚಿತ್ರೀಕರಣದಲ್ಲಿ PPE ಕಿಟ್ -ಮಾಸ್ಕಿನದ್ದೇ ಕಾರುಬಾರು

ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ವಾರದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ನೆಚ್ಚಿನ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​​ ಪತಿ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ! ಜನಪ್ರಿಯ ‘ಕೌನ್ ಬನೇಗಾ ಕರೋಡ್​​ ಪತಿ’ ಕಾರ್ಯಕ್ರಮದ 12ನೇ ಸೀಸನ್ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಫೋಟೋವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಗ್-ಬಿ ಹಂಚಿಕೊಂಡಿರುವ ಫೋಟೋದಲ್ಲಿ, ಎಲ್ಲಾ ಕೆಲಸಗಾರರು ಹಾಗೂ ತಂತ್ರಜ್ಞರು PPE ಕಿಟ್ ಹಾಗೂ ಮಾಸ್ಕ್ ಧರಿಸಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. https://www.instagram.com/p/CEPhKaxB9w7/?utm_source=ig_embed […]

ಕೆಬಿಸಿ-12 ಶೂಟಿಂಗ್​ಗೆ ಬಿಗ್ ಬಿ ಹಾಜರ್, ಚಿತ್ರೀಕರಣದಲ್ಲಿ PPE ಕಿಟ್ -ಮಾಸ್ಕಿನದ್ದೇ ಕಾರುಬಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 24, 2020 | 4:54 PM

Share

ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ವಾರದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ನೆಚ್ಚಿನ ಕಾರ್ಯಕ್ರಮ ಕೌನ್ ಬನೇಗಾ ಕರೋಡ್​​ ಪತಿ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ!

ಜನಪ್ರಿಯ ‘ಕೌನ್ ಬನೇಗಾ ಕರೋಡ್​​ ಪತಿ’ ಕಾರ್ಯಕ್ರಮದ 12ನೇ ಸೀಸನ್ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಫೋಟೋವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಗ್-ಬಿ ಹಂಚಿಕೊಂಡಿರುವ ಫೋಟೋದಲ್ಲಿ, ಎಲ್ಲಾ ಕೆಲಸಗಾರರು ಹಾಗೂ ತಂತ್ರಜ್ಞರು PPE ಕಿಟ್ ಹಾಗೂ ಮಾಸ್ಕ್ ಧರಿಸಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

https://www.instagram.com/p/CEPhKaxB9w7/?utm_source=ig_embed

https://www.facebook.com/AmitabhBachchan/posts/3647859601914469

Published On - 1:19 pm, Mon, 24 August 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು