AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ ಕಾವ್ಯಾ ಗೌಡ

ಇತ್ತೀಚೆಗೆ ದುಬೈಗೆ ತೆರಳಿದ್ದ ಕಾವ್ಯಾ ಅಲ್ಲಿಂದಲೇ ತಮ್ಮ ಲೈಫ್​ ಪಾರ್ಟ್ನರ್​​ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ ಕಾವ್ಯಾ ಗೌಡ
ಕಾವ್ಯಾ ಗೌಡ ಜತೆ ಸೋಮಶೇಖರ್​
ರಾಜೇಶ್ ದುಗ್ಗುಮನೆ
|

Updated on: Apr 28, 2021 | 4:22 PM

Share

ರಾಧಾ ರಮಣ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಇತ್ತೀಚೆಗೆ ಪ್ರೀ ವೆಡ್ಡಿಂಗ್ ಫೋಟೋಶೂಟ್​ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದ್ದರು. ಈಗ ಅವರು ಮದುವೆ ದಿನಾಂಕ ಕೂಡ ಘೋಷಣೆ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಸಿಂಪಲ್​ ಆಗಿ ಹಸೆಮಣೆ ಏರಲು ಕಾವ್ಯಾ ನಿರ್ಧರಿಸಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.

ಇತ್ತೀಚೆಗೆ ದುಬೈಗೆ ತೆರಳಿದ್ದ ಕಾವ್ಯಾ ಅಲ್ಲಿಂದಲೇ ತಮ್ಮ ಲೈಫ್​ ಪಾರ್ಟ್ನರ್​​ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ತಾವು ಮದುವೆ ಆಗುತ್ತಿರುವ ಹುಡುಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈಗ ಹುಡುಗನ ಬಗ್ಗೆ ಕಾವ್ಯಾ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ಸೋಮಶೇಖರ್​ ಅವರನ್ನು ಕಾವ್ಯಾ ಗೌಡ ಮದುವೆ ಆಗುತ್ತಿದ್ದಾರೆ. ಮೇ 13ರಂದು ಈ ಜೋಡಿ ಬೆಂಗಳೂರಿನಲ್ಲಿ ಹಸೆಮಣೆ ಏರುತ್ತಿದೆ. ಬೆಂಗಳೂರಿನಲ್ಲಿ ಇಬ್ಬರೂ ಸಿಂಪಲ್​ ಆಗಿ ಮದುವೆ ಆಗಲಿದ್ದಾರೆ. ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣ ಇರಲಿದೆ. ಕಾವ್ಯಾ ಗೌಡ ಅವರದ್ದು ಅರೇಂಜ್​ ಮ್ಯಾರೇಜ್​ ಅನ್ನೋದು ವಿಶೇಷ.

ಇತ್ತೀಚೆಗೆ ಕಾವ್ಯಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸೋಮಶೇಖರ್​ ಜತೆ ಇರುವ ಸಾಲು ಸಾಲು ಪೋಟೋಗಳನ್ನು ಪೋಸ್ಟ್​ ಮಾಡಿದ್ದರು. ಅಲ್ಲದೆ, ಉದ್ದನೆಯ ಸಾಲುಗಳನ್ನು ಬರೆದಿದ್ದರು. ಅಲ್ಲದೆ, ನಿನ್ನನ್ನು ಪಡೆಯಲು ನಾನೆಷ್ಟು ಲಕ್ಕಿ ಎಂದು ಹೇಳಿಕೊಂಡಿದ್ದರು.

2015ರಲ್ಲಿ ತೆರೆಕಂಡ ಶುಭ ವಿವಾಹ ಧಾರಾವಾಹಿ ಮೂಲಕ ಕಾವ್ಯಾ ಗೌಡ ತಮ್ಮ ಕಿರುತೆರೆ ಪಯಣ ಆರಂಭಿಸಿದರು. ನಂತರ ರಾಧಾ ರಮಣದಲ್ಲಿ ರಾಧಾ ಆಗಿ ಕಾಣಿಸಿಕೊಂಡರು. ಗಾಂಧಾರಿ ಧಾರಾವಾಹಿಯಲ್ಲೂ ಕಾವ್ಯಾ ನಟಿಸಿದ್ದರು. 2018ರಲ್ಲಿ ತೆರೆಕಂಡ ಬಕಾಸುರ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟರು.

ಇದನ್ನೂ ಓದಿ: Kavya Gowda: ಪ್ರೀತಿ ವಿಚಾರ ಬಿಚ್ಚಿಟ್ಟ ಕಿರುತೆರೆ ನಟಿ ಕಾವ್ಯಾ ಗೌಡ; ದುಬೈನಲ್ಲಿ ಸಖತ್​ ಫೋಟೋಶೂಟ್​

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?