AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF-2 ಶೂಟಿಂಗ್​ ಸ್ಟಾರ್ಟ್​.. ಅನಂತ ನಾಗ್​ರ ಪಾತ್ರಕ್ಕೆ ಸಿಕ್ತು ಕೊಂಚ twist!

[lazy-load-videos-and-sticky-control id=”kNLZ4vgn9Zc”] ಬೆಂಗಳೂರು:ಕೊರೊನಾ ಸೋಂಕಿನಿಂದ ತನ್ನೆಲ್ಲಾ ಚಟುವಟಿಕೆಗಳಿಗೂ ಬ್ರೇಕ್​ ಹಾಕಿದ್ದ ಸ್ಯಾಂಡಲ್​ವುಡ್​ ಈಗ ಕೊಂಚ ಕೊಂಚವೇ ಚಟುವಟಿಕೆಗಳನ್ನ ಶುರುಮಾಡಿದೆ. ಅಂತೆಯೇ ಇದೀಗ, ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ KGF-2 ಚಿತ್ರದ ಶೂಟಿಂಗ್​ ಸಹ ಶುರುವಾಗಿದೆ. ಈಗಾಗಲೇ KGF-1 ಸಿನಿಮಾ ಇಡೀ ವಿಶ್ವದ ಗಮನವನ್ನ ತನ್ನತ್ತ ಸೆಳೆದಿದ್ದು ಈಗ ಎಲ್ಲರ ಚಿತ್ತ KGFನ ಎರಡನೇ ಭಾಗದ ಮೇಲಿದೆ. ಸ್ವಾಭಾವಿಕವಾಗಿಯೇ ಚಿತ್ರದ ಮೇಲೆ ನಿರೀಕ್ಷೆಗಳಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂದು ಚಿತ್ರದ ನಾಯಕ ಯಶ್ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಭರವಸೆ ನೀಡಿದ್ದಾರೆ. […]

KGF-2 ಶೂಟಿಂಗ್​ ಸ್ಟಾರ್ಟ್​.. ಅನಂತ ನಾಗ್​ರ ಪಾತ್ರಕ್ಕೆ ಸಿಕ್ತು ಕೊಂಚ twist!
ಸಾಧು ಶ್ರೀನಾಥ್​
|

Updated on:Aug 26, 2020 | 6:51 PM

Share

[lazy-load-videos-and-sticky-control id=”kNLZ4vgn9Zc”]

ಬೆಂಗಳೂರು:ಕೊರೊನಾ ಸೋಂಕಿನಿಂದ ತನ್ನೆಲ್ಲಾ ಚಟುವಟಿಕೆಗಳಿಗೂ ಬ್ರೇಕ್​ ಹಾಕಿದ್ದ ಸ್ಯಾಂಡಲ್​ವುಡ್​ ಈಗ ಕೊಂಚ ಕೊಂಚವೇ ಚಟುವಟಿಕೆಗಳನ್ನ ಶುರುಮಾಡಿದೆ. ಅಂತೆಯೇ ಇದೀಗ, ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ KGF-2 ಚಿತ್ರದ ಶೂಟಿಂಗ್​ ಸಹ ಶುರುವಾಗಿದೆ.

ಈಗಾಗಲೇ KGF-1 ಸಿನಿಮಾ ಇಡೀ ವಿಶ್ವದ ಗಮನವನ್ನ ತನ್ನತ್ತ ಸೆಳೆದಿದ್ದು ಈಗ ಎಲ್ಲರ ಚಿತ್ತ KGFನ ಎರಡನೇ ಭಾಗದ ಮೇಲಿದೆ. ಸ್ವಾಭಾವಿಕವಾಗಿಯೇ ಚಿತ್ರದ ಮೇಲೆ ನಿರೀಕ್ಷೆಗಳಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂದು ಚಿತ್ರದ ನಾಯಕ ಯಶ್ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಭರವಸೆ ನೀಡಿದ್ದಾರೆ.

ಇದರ ಬೆನ್ನಲ್ಲೆ, KGF-2 ನ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಪ್ರಾರಂಭವಾಗಿದೆ. ಸದ್ಯ ಮಾಳವಿಕಾ ಅವಿನಾಶ್ ಹಾಗೂ ಪ್ರಕಾಶ್ ರಾಜ್ ಕಾಂಬಿನೇಶನ್​ನ ದೃಶ್ಯವನ್ನು ಚಿತ್ರೀಕರಿಸಲಾಗುತ್ತದೆ. KGF-1ನಲ್ಲಿ ಅನಂತನಾಗ್ ಅಭಿನಯಿಸಿದ್ದ ಪಾತ್ರಕ್ಕೆ ಪ್ರಕಾಶ್ ರಾಜ್​ ಜೀವ ತುಂಬಲಿದ್ದು ಬೆಳ್ಳಿ ತೆರೆ ಮೇಲೆ ಮಿಂಚಲಿದ್ದಾರೆ.

Published On - 2:58 pm, Wed, 26 August 20

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ