AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF ಚಾಪ್ಟರ್​-1 ಬಿಡುಗಡೆಯ ವಾರ್ಷಿಕೋತ್ಸವದಂದೇ.. ಚಾಪ್ಟರ್-2 Teaser Release ಡೇಟ್​ ಅನೌನ್ಸ್​

KGF ಚಾಪ್ಟರ್​-1 ಬಿಡುಗಡೆಯ ದ್ವಿತೀಯ ವಾರ್ಷಿಕೋತ್ಸವದಂದು ಚಾಪ್ಟರ್-2ನ ಟೀಸರ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಂದು ಟೀಸರ್ ರಿಲೀಸ್ ಆಗಲಿದೆ. ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಆಗಲಿದೆ.

KGF ಚಾಪ್ಟರ್​-1 ಬಿಡುಗಡೆಯ ವಾರ್ಷಿಕೋತ್ಸವದಂದೇ.. ಚಾಪ್ಟರ್-2 Teaser Release ಡೇಟ್​ ಅನೌನ್ಸ್​
KGF ಚಾಪ್ಟರ್-2
KUSHAL V
|

Updated on: Dec 21, 2020 | 12:54 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಅಲ್ಲದೆ ಇತರೆ ಭಾಷಾ ಚಿತ್ರರಂಗಗಳಲ್ಲಿಯೂ ಧೂಳ್​ ಎಬ್ಬಿಸಿದ್ದ ರಾಕಿಂಗ್​ ಸ್ಟಾರ್​ ಯಶ್​ ನಟನೆಯ KGF ಚಾಪ್ಟರ್​-1 ಬಿಡುಗಡೆ ಆಗಿ ಇಂದಿಗೆ ಎರಡು ವರ್ಷವಾಗಿದೆ. ದೇಶಾದ್ಯಂತ ಪ್ರೇಕ್ಷಕರಿಗೆ ಕನ್ನಡದ ಕಲಾವಿದರ ನಟನಾ ಪ್ರತಿಭೆ ಹಾಗೂ ತಂತ್ರಜ್ಞರ ಟ್ಯಾಲೆಂಟ್​ನ ಝಲಕ್​ ಸಿಕ್ಕಿದ್ದು ಇದೀಗ ಚಿತ್ರತಂಡ ಚಾಪ್ಟರ್​-2 ಬಿಡುಗಡೆಯ ತಯಾರಿಯಲ್ಲಿದೆ.

ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಇದೀಗ, KGF ಚಾಪ್ಟರ್​-1 ಬಿಡುಗಡೆಯ ದ್ವಿತೀಯ ವಾರ್ಷಿಕೋತ್ಸವದಂದು ಚಾಪ್ಟರ್-2ನ ಟೀಸರ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಂದು ಟೀಸರ್ ರಿಲೀಸ್ ಆಗಲಿದೆ. ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಆಗಲಿದೆ.

ಸ್ಯಾಂಡಲ್ ವುಡ್​ನಲ್ಲಿ ಸ್ಟಾರ್ ನಟರ ಕುಡಿಗಳ ಕಮಾಲ್: ಫೋಟೋಶೂಟ್​ನಲ್ಲಿ ಶಶಿಕುಮಾರ್ ಪುತ್ರ ಬ್ಯುಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?