AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ

Krishna G Rao Hospitalized: ನಟ ಕೃಷ್ಣ ಜಿ. ರಾವ್​ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ
ಕೃಷ್ಣ ಜಿ. ರಾವ್
TV9 Web
| Edited By: |

Updated on: Dec 01, 2022 | 10:13 AM

Share

ಕನ್ನಡ ಚಿತ್ರದ ಹಿರಿಯ ನಟ ಕೃಷ್ಣ ಜಿ. ರಾವ್​ (Krishna G Rao) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ‘ಕೆಜಿಎಫ್​ 1’ ಮತ್ತು ‘ಕೆಜಿಎಫ್​ 2’ (KGF 2) ಸಿನಿಮಾದಲ್ಲಿ ಅಂಧ ವೃದ್ಧನ ಪಾತ್ರ ಮಾಡಿ ಫೇಮಸ್​ ಆಗಿರುವ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಚಿತ್ರಗಳ ಯಶಸ್ಸಿನ ಬಳಿಕ ಅವರಿಗೆ ಹಲವು ಆಫರ್​ಗಳು ಬರಲು ಆರಂಭಿಸಿದವು. ಈಗ ಏಕಾಏಕಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣ ಜಿ. ರಾವ್​ ಅವರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ