AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ