AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ

ಕೆಜಿಎಫ್​-2 ಸಿನಿಮಾದ ಟೀಸರ್​ ಸಾಕಷ್ಟು ದಾಖಲೆಗಳನ್ನು ಮಾಡಿತ್ತು. ಈ ಟೀಸರ್​ ಸೃಷ್ಟಿಸಿದ ಹವಾ ನೋಡಿಯೇ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎನ್ನುವ ವಿಚಾರ ಸ್ಪಷ್ಟವಾಗಿತ್ತು.

KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ
ಯಶ್
ರಾಜೇಶ್ ದುಗ್ಗುಮನೆ
|

Updated on: Mar 15, 2021 | 4:32 PM

Share

ಕೆಜಿಎಫ್​ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಕೆಜಿಎಫ್​-2 ಚಿತ್ರ ಜುಲೈನಲ್ಲಿ ತೆರೆಗೆ ಬರಲಿದ್ದು ಮತ್ತೊಂದು ಹೊಸ ದಾಖಲೆ ಸೃಷ್ಟಿ ಮಾಡುವ ಲಕ್ಷಣ ಎದ್ದು ಕಾಣುತ್ತಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ ಬಾಲಿವುಡ್​, ಟಾಲಿವುಡ್​ನಲ್ಲೂ ಕೆಜಿಎಫ್​-2 ಸಿನಿಮಾ ಬಗ್ಗೆ ಚರ್ಚೆ ಆಗುತ್ತಿದೆ. ಈಗ ಹಾಲಿವುಡ್​ ಅಂಗಳದಲ್ಲೂ ಕೆಜಿಎಫ್​-2  ಸದ್ದು ಮಾಡುತ್ತಿದೆ.

ಯಶ್​ ಜನ್ಮದಿನದ ಅಂಗವಾಗಿ ಕೆಜಿಎಫ್​-2 ಸಿನಿಮಾದ ಟೀಸರ್​ ರಿಲೀಸ್​ ಆಗಿತ್ತು. ಈ ಟೀಸರ್​ ಸಾಕಷ್ಟು ದಾಖಲೆಗಳನ್ನು ಕೂಡ ಮಾಡಿತ್ತು. ಈ ಟೀಸರ್​ ಸೃಷ್ಟಿಸಿದ ಹವಾ ನೋಡಿಯೇ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎನ್ನುವ ವಿಚಾರ ಸ್ಪಷ್ಟವಾಗಿತ್ತು. ಈ ಟೀಸರ್​ನಲ್ಲಿ A promise was made, and That Promise will be kept.. ಎನ್ನುವ ಡೈಲಾಗ್​ ಬಂದಿತ್ತು. ಈ ಡೈಲಾಗ್​ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ಹಾಲಿವುಡ್​ ಮಂದಿ ಕೂಡ ಬಳಕೆ ಮಾಡಿಕೊಂಡಂತಿದೆ.

ಗಾಡ್ಜಿಲಾ vs ಕಾಂಗ್​ ಸಿನಿಮಾ ಎಚ್​ಬಿಒ ಮ್ಯಾಕ್ಸ್​ನಲ್ಲಿ ಮಾರ್ಚ್​ 31ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನ ಚಿತ್ರತಂಡ ಟ್ವೀಟ್​ ಒಂದನ್ನು ಮಾಡಿದೆ. ಅದರಲ್ಲಿ A promise was made, and it will be kept.. ಎಂದು ಹೇಳಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಅಂದಹಾಗೆ, ಇದು ಕೆಜಿಎಫ್​ ಡೈಲಾಗ್​ ಅಲ್ಲ. ಕೆಜಿಎಫ್​ ಸಿನಿಮಾದಲ್ಲೇ ಇದು ಮೊದಲು ಬಳಕೆ ಆಗಿಯೂ ಇಲ್ಲ. ಇಂಗ್ಲಿಷ್​ನಲ್ಲಿ ಇದು ಹೆಚ್ಚು ಬಳಕೆಯಲ್ಲಿರುವ ವಾಕ್ಯ (Saying). ಇದನ್ನು ಕೆಜಿಎಫ್​-2ನಲ್ಲಿ ಬಳಕೆ ಮಾಡಲಾಗಿತ್ತು. ಅದನ್ನೇ, ಗಾಡ್ಜಿಲಾ vs ಕಾಂಗ್​ ಸಿನಿಮಾ ತಂಡ ಕೂಡ ಬಳಕೆ ಮಾಡಿಕೊಂಡಿದೆ ಅಷ್ಟೇ.

ಇದನ್ನೂ ಓದಿ: Yash: ಸ್ಯಾಂಡಲ್‌ವುಡ್ ಸ್ಟಾರ್ ಆಗಿದ್ದ ರಾಕಿ ಭಾಯ್ ಇದೀಗ ಯೂನಿವರ್ಸಲ್ ಸ್ಟಾರ್! ರೋಬೋ 2.O ಮೀರಿಸಿದ ‘ಕೆಜಿಎಫ್​ ಚಾಪ್ಟರ್​ 2’

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!