AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನ ಮೊದಲೇ ಲೀಕ್​ ಆಯ್ತಾ ಕೆಜಿಎಫ್​-2 ಟೀಸರ್​?

ಅಂದಹಾಗೆ, ಈ ಟೀಸರ್​ ರಿಲೀಸ್​ ಆಗಿದ್ದು ಹೇಗೆ? ರಿಲೀಸ್​ ಆದ ಟೀಸರ್​ ಕೆಜಿಎಫ್​-2ನದ್ದೇನೆ ಎನ್ನುವ ಪ್ರಶ್ನೆಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ. 

ಒಂದು ದಿನ ಮೊದಲೇ ಲೀಕ್​ ಆಯ್ತಾ ಕೆಜಿಎಫ್​-2 ಟೀಸರ್​?
KGF ಚಾಪ್ಟರ್-2
ರಾಜೇಶ್ ದುಗ್ಗುಮನೆ
|

Updated on:Jan 07, 2021 | 9:27 PM

Share

ಕೆಜಿಎಫ್​ ಚಾಪ್ಟರ್​-1 ಚಿತ್ರಕ್ಕೆ ಪೈರಸಿ ಕಂಟಕ ಎದುರಾಗಿತ್ತು. ಈಗ ಕೆಜಿಎಫ್​-2 ಸಿನಿಮಾದ ಟೀಸರ್​ಗೂ ಪೈರಸಿ ಕಾಟ ಕಂಟಕವಾಗಿದೆ. ಯಶ್​ ಅಭಿನಯದ ಕೆಜಿಎಫ್​-2 ಟೀಸರ್​ ಒಂದು ದಿನ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಲೀಕ್​ ಆಗಿದೆ ಎನ್ನಲಾಗುತ್ತಿದೆ.

ಹೌದು, ಯಶ್​ ಜನ್ಮದಿನದ ಅಂಗವಾಗಿ ನಾಳೆ (ಡಿ.8) ಕೆಜಿಎಫ್​-2 ಸಿನಿಮಾ ಟೀಸರ್​ ರಿಲೀಸ್​ ಆಗಬೇಕಿತ್ತು. ಇದಕ್ಕಾಗಿ ಭಾರೀ ನಿರೀಕ್ಷೆ ಕೂಡ ಇಟ್ಟುಕೊಳ್ಳಲಾಗಿದೆ. ಆದರೆ, ಈಗ ಸಾಮಾಜಿಕ ಜಾಲತಾಣದಲ್ಲಿ ಟೀಸರ್​ ಒಂದು ಹರಿದಾಡುತ್ತಿದ್ದು, ಇದು ಕೆಜಿಎಫ್​-2ನದ್ದೇ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಅಂದಹಾಗೆ, ಈ ಟೀಸರ್​ ರಿಲೀಸ್​ ಆಗಿದ್ದು ಹೇಗೆ? ರಿಲೀಸ್​ ಆದ ಟೀಸರ್​ ಕೆಜಿಎಫ್​-2ನದ್ದೇನಾ ಎನ್ನುವ ಪ್ರಶ್ನೆಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇನ್ನು ಹೊಂಬಾಳೆ ಫಿಲ್ಮ್ಸ್​ನ ಕಾರ್ಯಕಾರಿ ನಿರ್ಮಾಪಕ ಕೂಡ ಟೀಸರ್​ ಲೀಕ್​ ಆದ ವಿಚಾರವನ್ನು ಖಚಿತಪಡಿಸಿದ್ದಾರೆ. ನೀವು ಹ್ಯಾಕ್​ ಮಾಡಬಹುದು. ನೀವು ಲೀಕ್​ ಮಾಡಬಹುದು. ನೀವು ಮೊದಲೇ ಟಾರ್ಗೆಟ್​ ತಲುಪಬಹುದು. ಆದರೆ, ಪ್ರಾಮಾಣಿಕ ವ್ಯಕ್ತಿಯೇ ಯಾವಾಗಲೂ ದೊಡ್ಡ ಆಟವನ್ನು ಗೆಲ್ಲೋದು. ರಾಕಿ ಬಾಯ್​ ಯಾವಾಗಲೂ ಗೆಲ್ಲುತ್ತಾರೆ. KGFChapter ಇಂದು 9.29ಕ್ಕೇ ಪ್ರೀಮಿಯರ್​ ಆಗಲಿದೆ ಎಂದಿದ್ದಾರೆ.

Published On - 9:05 pm, Thu, 7 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ