AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನ ಮೊದಲೇ ಲೀಕ್​ ಆಯ್ತಾ ಕೆಜಿಎಫ್​-2 ಟೀಸರ್​?

ಅಂದಹಾಗೆ, ಈ ಟೀಸರ್​ ರಿಲೀಸ್​ ಆಗಿದ್ದು ಹೇಗೆ? ರಿಲೀಸ್​ ಆದ ಟೀಸರ್​ ಕೆಜಿಎಫ್​-2ನದ್ದೇನೆ ಎನ್ನುವ ಪ್ರಶ್ನೆಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ. 

ಒಂದು ದಿನ ಮೊದಲೇ ಲೀಕ್​ ಆಯ್ತಾ ಕೆಜಿಎಫ್​-2 ಟೀಸರ್​?
KGF ಚಾಪ್ಟರ್-2
ರಾಜೇಶ್ ದುಗ್ಗುಮನೆ
|

Updated on:Jan 07, 2021 | 9:27 PM

Share

ಕೆಜಿಎಫ್​ ಚಾಪ್ಟರ್​-1 ಚಿತ್ರಕ್ಕೆ ಪೈರಸಿ ಕಂಟಕ ಎದುರಾಗಿತ್ತು. ಈಗ ಕೆಜಿಎಫ್​-2 ಸಿನಿಮಾದ ಟೀಸರ್​ಗೂ ಪೈರಸಿ ಕಾಟ ಕಂಟಕವಾಗಿದೆ. ಯಶ್​ ಅಭಿನಯದ ಕೆಜಿಎಫ್​-2 ಟೀಸರ್​ ಒಂದು ದಿನ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಲೀಕ್​ ಆಗಿದೆ ಎನ್ನಲಾಗುತ್ತಿದೆ.

ಹೌದು, ಯಶ್​ ಜನ್ಮದಿನದ ಅಂಗವಾಗಿ ನಾಳೆ (ಡಿ.8) ಕೆಜಿಎಫ್​-2 ಸಿನಿಮಾ ಟೀಸರ್​ ರಿಲೀಸ್​ ಆಗಬೇಕಿತ್ತು. ಇದಕ್ಕಾಗಿ ಭಾರೀ ನಿರೀಕ್ಷೆ ಕೂಡ ಇಟ್ಟುಕೊಳ್ಳಲಾಗಿದೆ. ಆದರೆ, ಈಗ ಸಾಮಾಜಿಕ ಜಾಲತಾಣದಲ್ಲಿ ಟೀಸರ್​ ಒಂದು ಹರಿದಾಡುತ್ತಿದ್ದು, ಇದು ಕೆಜಿಎಫ್​-2ನದ್ದೇ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಅಂದಹಾಗೆ, ಈ ಟೀಸರ್​ ರಿಲೀಸ್​ ಆಗಿದ್ದು ಹೇಗೆ? ರಿಲೀಸ್​ ಆದ ಟೀಸರ್​ ಕೆಜಿಎಫ್​-2ನದ್ದೇನಾ ಎನ್ನುವ ಪ್ರಶ್ನೆಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇನ್ನು ಹೊಂಬಾಳೆ ಫಿಲ್ಮ್ಸ್​ನ ಕಾರ್ಯಕಾರಿ ನಿರ್ಮಾಪಕ ಕೂಡ ಟೀಸರ್​ ಲೀಕ್​ ಆದ ವಿಚಾರವನ್ನು ಖಚಿತಪಡಿಸಿದ್ದಾರೆ. ನೀವು ಹ್ಯಾಕ್​ ಮಾಡಬಹುದು. ನೀವು ಲೀಕ್​ ಮಾಡಬಹುದು. ನೀವು ಮೊದಲೇ ಟಾರ್ಗೆಟ್​ ತಲುಪಬಹುದು. ಆದರೆ, ಪ್ರಾಮಾಣಿಕ ವ್ಯಕ್ತಿಯೇ ಯಾವಾಗಲೂ ದೊಡ್ಡ ಆಟವನ್ನು ಗೆಲ್ಲೋದು. ರಾಕಿ ಬಾಯ್​ ಯಾವಾಗಲೂ ಗೆಲ್ಲುತ್ತಾರೆ. KGFChapter ಇಂದು 9.29ಕ್ಕೇ ಪ್ರೀಮಿಯರ್​ ಆಗಲಿದೆ ಎಂದಿದ್ದಾರೆ.

Published On - 9:05 pm, Thu, 7 January 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ