AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಚ್ಚ ಸುದೀಪ್ ಮನೆಯಲ್ಲಿ ಭೋಜನ ಸವಿದ ಬಾಲಿವುಡ್ ಕ್ಯೂಟ್ ಕಪಲ್

Kiccha Sudeep | ನಟ ಕಿಚ್ಚ ಸುದೀಪ್ ಇತ್ತೀಚೆಗೆ ಬಾಲಿವುಡ್ ಕ್ಯೂಟ್ ಜೋಡಿ ನಟಿ ಜೆನಿಲಿಯಾ ಹಾಗೂ ನಟ ರಿತೇಶ್ ದೇಶ್‌ಮುಖ್ ಅವರನ್ನು ಭೇಟಿಯಾಗಿದ್ದು ಅವರ ಜೊತೆ ಡಿನ್ನರ್ ಪಾರ್ಟಿ ಮಾಡಿದ್ದಾರೆ. ಸದ್ಯ ಡಿನ್ನರ್ ನಂತರ ತೆಗೆಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

ನಟ ಕಿಚ್ಚ ಸುದೀಪ್ ಮನೆಯಲ್ಲಿ ಭೋಜನ ಸವಿದ ಬಾಲಿವುಡ್ ಕ್ಯೂಟ್ ಕಪಲ್
ರಿತೇಶ್ ದೇಶ್‌ಮುಖ್, ಜೆನಿಲಿಯಾ ಹಾಗೂ ಕಿಚ್ಚ ಸುದೀಪ್
Follow us
ಆಯೇಷಾ ಬಾನು
|

Updated on:Feb 16, 2021 | 9:05 AM

ಬಾಲಿವುಡ್​ ಕ್ಯೂಟ್ ಜೋಡಿ ನಟಿ ಜೆನಿಲಿಯಾ ಹಾಗೂ ನಟ ರಿತೇಶ್ ದೇಶ್‌ಮುಖ್ ಅವರನ್ನು ಇತ್ತೀಚೆಗೆ ನಟ ಕಿಚ್ಚ ಸುದೀಪ್ ಡಿನ್ನರ್​ಗೆ ಆಹ್ವಾನಿಸಿದ್ದು ಡಿನ್ನರ್ ವೇಳೆ ತೆಗೆಸಿಕೊಂಡ ಫೋಟೋಗಳು ಫುಲ್ ವೈರಲ್ ಆಗಿವೆ. ನಟ ಕಿಚ್ಚ ಸುದೀಪ್ ಹಾಗೂ ನಟ ರಿತೇಶ್ ದೇಶ್‌ಮುಖ್ ಆತ್ಮೀಯ ಗೆಳೆಯರು. ಸದ್ಯ, ಈ ಮೂವರು ಗೆಳೆಯರು ಭೇಟಿಯಾಗಿರುವ ಫೋಟೋಗಳನ್ನು ನಟಿ ಜೆನಿಲಿಯಾ ಡಿಸೋಜಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಸುದೀಪ್ ಅಂಥಹಾ ಅದ್ಭುತ ವ್ಯಕ್ತಿಯೊಂದಿಗೆ ಅದ್ಭುತ ಸಮಯ ಕಳೆದ್ದೀವಿ. ಒಳ್ಳೆಯ ಮಾತುಕತೆ, ಒಳ್ಳೆಯ ಸಂಜೆಗೆ ಧನ್ಯವಾದ. ನಾನೂ ಹಾಗೂ ರಿತೇಶ್ ದೇಶ್‌ಮುಖ್ ನಿಮ್ಮ ಜೊತೆ ಕಳೆದ ಸಮಯವನ್ನು ಬಹಳ ಇಷ್ಟಪಟ್ಟೇವು ಎಂದಿದ್ದಾರೆ.

ಪ್ರಿಯಾ ಸುದೀಪ್ ಹಾಗೂ ಸಾನ್ವಿಯನ್ನು ನೋಡಲು ಮಿಸ್ ಮಾಡಿಕೊಂಡೇವು. ಆದರೆ ಈ ಸಂಜೆ, ಮುಂಬರುವ ಇನ್ನೂ ಇಂತಹ ಹಲವಾರು ಸಂಜೆಗಳಿಗೆ ಮುನ್ನುಡಿಯಾಗಿದೆ. ನಿಮ್ಮ ದಿನನಿತ್ಯದ ಆಹಾರ ಅಭ್ಯಾಸವನ್ನು ಬಿಟ್ಟು ನಮಗಾಗಿ ಪೂರ್ಣ ಸಸ್ಯಹಾರ ಊಟ ಅರೇಂಜ್ ಮಾಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ ಜೆನಿಲಿಯಾ ಡಿಸೋಜಾ. ನಟ ರಿತೇಶ್ ದೇಶ್‌ಮುಖ್ ಹಾಗೂ ನಟ ಕಿಚ್ಚ ಸುದೀಪ್ ಒಟ್ಟಿಗೆ ಹಿಂದಿಯ ‘ರಣ್’ ಸಿನಿಮಾದಲ್ಲಿ ನಟಿಸಿದ್ದು, ಆ ಸಿನಿಮಾ 2010 ರಲ್ಲಿ ಬಿಡುಗಡೆ ಆಗಿತ್ತು.

ನಟ ಸುದೀಪ್ ಹಲವು ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗಾಗಿ ನಟ ರಿತೇಶ್ ದೇಶ್‌ಮುಖ್ ಮಾತ್ರವಲ್ಲದೆ ಸಲ್ಮಾನ್ ಖಾನ್, ಸುನಿಲ್ ಶೆಟ್ಟಿ, ಅಮಿತಾಬ್ ಬಚ್ಚನ್ ಮತ್ತು ಹಲವಾರು ಬಾಲಿವುಡ್ ಸ್ಟಾರ್‌ಗಳೊಂದಿಗೆ ಗೆಳೆತನ ಹೊಂದಿದ್ದಾರೆ. ಸದ್ಯ, ನಟಿ ಜೆನಿಲಿಯಾ ನಟ ಕಿಚ್ಚ ಸುದೀಪ್ ಅವರ ಸರಳತೆ ನೋಡಿ ಹೊಗಳಿರುವ ವಿಷಯ ನಟ ಸುದೀಪ್ ಸೇರಿದಂತೆ ಅವರ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗಿದೆ.

ಇದನ್ನೂ ಓದಿ: Kiccha Sudeep: ಸುದೀಪ್​ ಜತೆ ಪ್ರೇಮ್ಸ್​ ಮತ್ತೊಂದು ಸಿನಿಮಾ; ಆದರೆ, ಇದು ಸತ್ಯವಲ್ಲ!

Published On - 9:03 am, Tue, 16 February 21

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ