AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ. ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. […]

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 11, 2020 | 6:50 PM

Share

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ.

ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ಸರ್ಕಾರ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಕಿಚ್ಚನೊಂದಿಗೆ ಫ್ಯಾಂಟಮ್ ತಂಡ ಹೈದ್ರಾಬಾದ್​ಗೆ ಪಯಣ ಬೆಳೆಸಲಿದೆ. ಕಳೆದೆರಡು ತಿಂಗಳಿಂದ ಕಿಚ್ಚ ಸುದೀಪ್ ಫ್ಯಾಂಟಮ್​ಗಾಗಿ ವರ್ಕೌಟ್ ಮುಂದುವರೆಸಿದ್ದು, ಪೈಲ್ವಾನ್ ತರ ಫಿಟ್ ಅಂಡ್ ಸ್ಲಿಮ್ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಫ್ಯಾಂಟಮ್ ಸಿನಿಮಾ ಸುದೀಪ್ ವಿಕ್ರಾಂತ್ ರೊಣಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಕಿಚ್ಚನಿಗೆ ವಿಭಿನ್ನ ಲುಕ್ ಕೊಟ್ಟಿದ್ದು, ಕಿಚ್ಚನ ಹುಡುಗರು ಸಿನಿಮಾ ನೋಡೋಕೆ ಕಾತುರರಾಗಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಸುದೀಪ್ ಸಿಕ್ಸ್ ಪ್ಯಾಕ್ಸ್ ತೋರಿಸಲಿದ್ದಾರೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!