AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ. ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. […]

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!
ಸಾಧು ಶ್ರೀನಾಥ್​
|

Updated on: Jun 11, 2020 | 6:50 PM

Share

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ.

ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ಸರ್ಕಾರ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಕಿಚ್ಚನೊಂದಿಗೆ ಫ್ಯಾಂಟಮ್ ತಂಡ ಹೈದ್ರಾಬಾದ್​ಗೆ ಪಯಣ ಬೆಳೆಸಲಿದೆ. ಕಳೆದೆರಡು ತಿಂಗಳಿಂದ ಕಿಚ್ಚ ಸುದೀಪ್ ಫ್ಯಾಂಟಮ್​ಗಾಗಿ ವರ್ಕೌಟ್ ಮುಂದುವರೆಸಿದ್ದು, ಪೈಲ್ವಾನ್ ತರ ಫಿಟ್ ಅಂಡ್ ಸ್ಲಿಮ್ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಫ್ಯಾಂಟಮ್ ಸಿನಿಮಾ ಸುದೀಪ್ ವಿಕ್ರಾಂತ್ ರೊಣಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಕಿಚ್ಚನಿಗೆ ವಿಭಿನ್ನ ಲುಕ್ ಕೊಟ್ಟಿದ್ದು, ಕಿಚ್ಚನ ಹುಡುಗರು ಸಿನಿಮಾ ನೋಡೋಕೆ ಕಾತುರರಾಗಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಸುದೀಪ್ ಸಿಕ್ಸ್ ಪ್ಯಾಕ್ಸ್ ತೋರಿಸಲಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?