AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ. ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. […]

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!
ಸಾಧು ಶ್ರೀನಾಥ್​
|

Updated on: Jun 11, 2020 | 6:50 PM

Share

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ.

ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ಸರ್ಕಾರ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಕಿಚ್ಚನೊಂದಿಗೆ ಫ್ಯಾಂಟಮ್ ತಂಡ ಹೈದ್ರಾಬಾದ್​ಗೆ ಪಯಣ ಬೆಳೆಸಲಿದೆ. ಕಳೆದೆರಡು ತಿಂಗಳಿಂದ ಕಿಚ್ಚ ಸುದೀಪ್ ಫ್ಯಾಂಟಮ್​ಗಾಗಿ ವರ್ಕೌಟ್ ಮುಂದುವರೆಸಿದ್ದು, ಪೈಲ್ವಾನ್ ತರ ಫಿಟ್ ಅಂಡ್ ಸ್ಲಿಮ್ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಫ್ಯಾಂಟಮ್ ಸಿನಿಮಾ ಸುದೀಪ್ ವಿಕ್ರಾಂತ್ ರೊಣಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಕಿಚ್ಚನಿಗೆ ವಿಭಿನ್ನ ಲುಕ್ ಕೊಟ್ಟಿದ್ದು, ಕಿಚ್ಚನ ಹುಡುಗರು ಸಿನಿಮಾ ನೋಡೋಕೆ ಕಾತುರರಾಗಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಸುದೀಪ್ ಸಿಕ್ಸ್ ಪ್ಯಾಕ್ಸ್ ತೋರಿಸಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ