AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

ರೆಬಲ್ ಸ್ಟಾರ್ ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ ಹಿರಿಯ ನಿರ್ದೇಶಕ ಎ.ಟಿ.ರಘು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಸಂಪರ್ಕಿಸಿರುವ ಸುದೀಪ್ ಸಹಾಯಹಸ್ತ ಚಾಚುವ ಭರವಸೆ ನೀಡಿದ್ದಾರೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್
ಎ.ಟಿ. ರಘು ಹಾಗೂ ಸುದೀಪ್
TV9 Web
| Edited By: |

Updated on:Apr 06, 2022 | 9:12 PM

Share

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅನಾರೋಗ್ಯದಿಂದ ಬಳಲುತ್ತಿರುವ ಸ್ಯಾಂಡಲ್​ವುಡ್​ನ ಹಿರಿಯ ನಿರ್ದೇಶಕ ಎ.ಟಿ. ರಘು ಅವರ ಆರೋಗ್ಯ ವಿಚಾರಿಸಿದ್ದಾರೆ. ರೆಬಲ್ ಸ್ಟಾರ್ ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ ಹಿರಿಯ ನಿರ್ದೇಶಕ ಎ.ಟಿ.ರಘು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಸಂಪರ್ಕಿಸಿರುವ ಸುದೀಪ್ ಸಹಾಯಹಸ್ತ ಚಾಚುವ ಭರವಸೆ ನೀಡಿದ್ದಾರೆ.

ನಿರ್ದೇಶಕ ಎ.ಟಿ.ರಘು, ಹಲವು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅಂಬರೀಶ್ ಜೊತೆ 20 ಕ್ಕೂ ಹೆಚ್ಚು ಸಿನಿಮಾಗಳನ್ನು ಮಾಡಿದ ಹಿರಿಯ ನಿರ್ದೇಶಕರಿಗೆ, ಈ ಮೊದಲು ಅಂಬರೀಶ್ ನೆರವು ನೀಡುತ್ತಿದ್ದರು. ಅಂಬರೀಶ್ ಬದಕಿರುವವರೆಗೂ ಎ.ಟಿ ರಘು ಅವರಿಗೆ ಸಹಾಯ ಮಾಡುತ್ತಿದ್ದರು. ಆದರೆ, ಅಂಬರೀಶ್ ನಿಧನದ ನಂತರ, ಚಿತ್ರರಂಗದಿಂದ ಎ.ಟಿ. ರಘು ಅವರಿಗೆ ಯಾವುದೇ ಬೆಂಬಲ ಸಿಕ್ಕಿರಲಿಲ್ಲ.

ಇದೀಗ, ಎ.ಟಿ. ರಘು ಅವರನ್ನು ಸಂಪರ್ಕಿಸಿರುವ ಕಿಚ್ಚ ಸುದೀಪ್, ರಘು ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ನಿಮ್ಮ ಜೊತೆಗೆ ನಾನು ಇದ್ದೇನೆ ಎಂದು ಧೈರ್ಯ ತುಂಬಿದ್ದಾರೆ.

15 ವರ್ಷದ ಬಳಿಕ ’ಮೈ ಆಟೋಗ್ರಾಫ್’ ನೆನಪು ಹಂಚಿಕೊಂಡ ಕಿಚ್ಚ ಸುದೀಪ್

Published On - 3:57 pm, Mon, 11 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ