AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ. ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ […]

ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ
ಸಾಧು ಶ್ರೀನಾಥ್​
|

Updated on: Jul 16, 2020 | 1:56 PM

Share

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ.

ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ ಚಿತ್ರೀಕರಣವನ್ನ ಹೈದ್ರಾಬಾದಿನ ಅನ್ನಪೂರ್ಣ ಸ್ಟುಡಿಯೋದಲ್ಲಿ ಆರಂಭಿಸಲಾಗಿದೆ.

ವಿಘ್ನೇಶ್ವರನಿಗೆ ಪೂಜೆ ಸಲ್ಲಿಸೋ ಮೂಲಕ ಫ್ಯಾಂಟಮ್ ಚಿತ್ರೀಕರಣ ಆರಂಭ ಮಾಡಲಾಗಿದೆ. ಎಲ್ಲಕ್ಕಿಂತ ವಿಶೇಷ ಅಂದ್ರೆ, ಕನ್ನಡದ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕೊರೊನಾದಿಂದಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಸಂಕಷ್ಟದಲ್ಲಿದ್ದರು. ಹೀಗಾಗಿ ಕಾರ್ಮಿಕರ ಒಕ್ಕೂಟ ಫ್ಯಾಂಟಮ್ ಚಿತ್ರತಂಡದ ಬಳಿ ಮನವಿ ಮಾಡಿಕೊಂಡಿತ್ತು. ಆದ್ರಿಂದ ಸ್ವತ: ಸುದೀಪ್ ಅವರೇ ಕರ್ನಾಟಕದ ಕಾರ್ಮಿಕರನ್ನ ಹೈದ್ರಾಬಾದಿಗೆ ಕರೆತರುವಂತೆ ಸೂಚಿಸಿದ್ದರು. ಹೀಗಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಫ್ಯಾಂಟಮ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ