AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ. ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ […]

ವಿಘ್ನ ಗಣಪನಿಗೆ ವಂದಿಸಿ ಸುದೀಪ್ ಫ್ಯಾಂಟಮ್ ಚಿತ್ರೀಕರಣ ಮರು ಆರಂಭ
ಸಾಧು ಶ್ರೀನಾಥ್​
|

Updated on: Jul 16, 2020 | 1:56 PM

Share

ಕೊರೊನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸೈಲೆಂಟ್ ಆಗಿತ್ತು. ಸೂಪರ್​ಸ್ಟಾರ್​ಗಳು ಕೂಡ ತಮ್ಮ ಸಿನಿಮಾಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಇದ್ರೂ. ಆದ್ರೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಮತ್ತೆ ಆರಂಭ ಆಗಿದೆ.

ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್​ನ ಚೊಚ್ಚಲ ಸಿನಿಮಾ ಫ್ಯಾಂಟಮ್ ಒಂದು ಶೆಡ್ಯೂಲ್ ಮುಗಿತ್ತು. ಇನ್ನೇನು ಎರಡನೇ ಹಂತದ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲೇ ಕೊರೊನಾ ವಕ್ಕರಿಸಿದ್ದರಿಂದ ಚಿತ್ರೀಕರಣವನ್ನ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಸುಮಾರು ಮೂರೂವರೆ ತಿಂಗಳ ಬಳಿಕ ಮತ್ತೆ ಫ್ಯಾಂಟಮ್ ಚಿತ್ರೀಕರಣವನ್ನ ಹೈದ್ರಾಬಾದಿನ ಅನ್ನಪೂರ್ಣ ಸ್ಟುಡಿಯೋದಲ್ಲಿ ಆರಂಭಿಸಲಾಗಿದೆ.

ವಿಘ್ನೇಶ್ವರನಿಗೆ ಪೂಜೆ ಸಲ್ಲಿಸೋ ಮೂಲಕ ಫ್ಯಾಂಟಮ್ ಚಿತ್ರೀಕರಣ ಆರಂಭ ಮಾಡಲಾಗಿದೆ. ಎಲ್ಲಕ್ಕಿಂತ ವಿಶೇಷ ಅಂದ್ರೆ, ಕನ್ನಡದ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕೊರೊನಾದಿಂದಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಸಂಕಷ್ಟದಲ್ಲಿದ್ದರು. ಹೀಗಾಗಿ ಕಾರ್ಮಿಕರ ಒಕ್ಕೂಟ ಫ್ಯಾಂಟಮ್ ಚಿತ್ರತಂಡದ ಬಳಿ ಮನವಿ ಮಾಡಿಕೊಂಡಿತ್ತು. ಆದ್ರಿಂದ ಸ್ವತ: ಸುದೀಪ್ ಅವರೇ ಕರ್ನಾಟಕದ ಕಾರ್ಮಿಕರನ್ನ ಹೈದ್ರಾಬಾದಿಗೆ ಕರೆತರುವಂತೆ ಸೂಚಿಸಿದ್ದರು. ಹೀಗಾಗಿ ಕನ್ನಡ ಚಿತ್ರರಂಗದ ಕಾರ್ಮಿಕರು ಫ್ಯಾಂಟಮ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?