AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹುಟ್ಟುಹಬ್ಬಕ್ಕೆ ಮನೆಯ ಬಳಿ ಯಾರೂ ಬರಬೇಡಿ’ ಅಭಿಮಾನಿಗಳಿಗೆ ಕಿಚ್ಚನ ಮನವಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ […]

'ನನ್ನ ಹುಟ್ಟುಹಬ್ಬಕ್ಕೆ ಮನೆಯ ಬಳಿ ಯಾರೂ ಬರಬೇಡಿ' ಅಭಿಮಾನಿಗಳಿಗೆ ಕಿಚ್ಚನ ಮನವಿ
ಆಯೇಷಾ ಬಾನು
|

Updated on: Sep 01, 2020 | 8:15 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ.

ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ ಅದರ ವಿರುದ್ಧ ಹೋರಾಡ ಬೇಕಿದೆ. ಕೋವಿಡ್ ಸಮಯದಲ್ಲಿ ಜನರನ್ನು ಒಟ್ಟುಗೂಡಿಸಬಾರದು. ಜನರನ್ನ ಒಟ್ಟುಗೂಡಿಸಿದರೆ ನಾವು 10 ಹೆಜ್ಜೆ ಹಿಂದೆ ಇಟ್ಟಂತೆ. ಹೀಗಾಗಿ ಈ ಸಮಯದಲ್ಲಿ ನಾವು ಸಂಭ್ರಮಿಸುವುದು ಬೇಡ.

ನಿಮ್ಮ ಕುಟುಂಬ, ನನ್ನ ಕುಟುಂಬದಂತೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮನೆ ಬಳಿ ಯಾರೂ ಬರಬೇಡಿ. ನಿಮ್ಮನ್ನು ಭೇಟಿಯಾಗಲು ನನ್ನ ಮನಸ್ಸು ತುಡಿಯುತ್ತಿರುತ್ತದೆ. ಆದರೆ ಈ ಬಾರಿ ಯಾರೂ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ನಟ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ