AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹುಟ್ಟುಹಬ್ಬಕ್ಕೆ ಮನೆಯ ಬಳಿ ಯಾರೂ ಬರಬೇಡಿ’ ಅಭಿಮಾನಿಗಳಿಗೆ ಕಿಚ್ಚನ ಮನವಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ […]

'ನನ್ನ ಹುಟ್ಟುಹಬ್ಬಕ್ಕೆ ಮನೆಯ ಬಳಿ ಯಾರೂ ಬರಬೇಡಿ' ಅಭಿಮಾನಿಗಳಿಗೆ ಕಿಚ್ಚನ ಮನವಿ
ಆಯೇಷಾ ಬಾನು
|

Updated on: Sep 01, 2020 | 8:15 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ.

ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ ಅದರ ವಿರುದ್ಧ ಹೋರಾಡ ಬೇಕಿದೆ. ಕೋವಿಡ್ ಸಮಯದಲ್ಲಿ ಜನರನ್ನು ಒಟ್ಟುಗೂಡಿಸಬಾರದು. ಜನರನ್ನ ಒಟ್ಟುಗೂಡಿಸಿದರೆ ನಾವು 10 ಹೆಜ್ಜೆ ಹಿಂದೆ ಇಟ್ಟಂತೆ. ಹೀಗಾಗಿ ಈ ಸಮಯದಲ್ಲಿ ನಾವು ಸಂಭ್ರಮಿಸುವುದು ಬೇಡ.

ನಿಮ್ಮ ಕುಟುಂಬ, ನನ್ನ ಕುಟುಂಬದಂತೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮನೆ ಬಳಿ ಯಾರೂ ಬರಬೇಡಿ. ನಿಮ್ಮನ್ನು ಭೇಟಿಯಾಗಲು ನನ್ನ ಮನಸ್ಸು ತುಡಿಯುತ್ತಿರುತ್ತದೆ. ಆದರೆ ಈ ಬಾರಿ ಯಾರೂ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ನಟ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?